ಭಾರತ ಚಿತ್ರರಂಗದ ಅದರಲ್ಲಿಯೂ ವಿಶೇಷವಾಗಿ ದಕ್ಷಿಣ ಭಾರತ ಚಿತ್ರರಂಗದ ಚಿತ್ರಗಳ ಹಾಡುಗಳಿಗೆ ಮತ್ತು ಸಂಭಾಷಣೆಗಳಿಗೆ ಖ್ಯಾತ ಕ್ರಿಕೆಟಿಗರು ವಿಡಿಯೋ ಮಾಡಿ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣಗಳ ಖಾತೆಗಳಲ್ಲಿ ಹಂಚಿಕೊಳ್ಳುವುದು ಇತ್ತೀಚೆಗಿನ ಟ್ರೆಂಡ್ ಆಗಿಬಿಟ್ಟಿದೆ.ಅಲ್ಲು ಅರ್ಜುನ್ ಸದ್ಯ ‘ಪುಷ್ಪ: ದಿ ರೈಸ್’ ಯಶಸ್ಸಿನಲ್ಲಿದ್ದಾರೆ. ಬಾಕ್ಸಾಫೀಸ್ನಲ್ಲಿ ಧೂಳೆಬ್ಬಿಸಿರುವ ಚಿತ್ರ ಹಿಂದಿಯಲ್ಲೇ ಸುಮಾರು ₹ 80 ಕೋಟಿಗೂ ಅಧಿಕ ಹಣವನ್ನ ಬಾಚಿಕೊಂಡಿದೆ. ಭಾರತ ಕ್ರಿಕೆಟ್ ತಂಡದ ತಾರಾ ಆಟಗಾರ ರವೀಂದ್ರ ಜಡೇಜಾ ‘ಪುಷ್ಪ’ ಲುಕ್ನಲ್ಲಿ […]
#SpeedNewsKannada
ಇಗಾಗಲೇ ಪುನೀತ್ ನಮ್ಮನ್ನಗಲಿ ಎರೆಡು ತಿಂಗಳಾಗಿದೆ .ಅಪ್ಪು ಅವರ ಕಡೆಯ ಸಿನಿಮಾ ‘ಜೇಮ್ಸ್’ ಚಿತ್ರಮಂದಿರದಲ್ಲೇ ಬಿಡುಗಡೆ ಮಾಡುವುದಾಗಿ ನಿರ್ದೇಶಕ ಚೇತನ್ ಭರವಸೆ ನೀಡಿದ್ದಾರೆ. ಇದರ ಜೊತೆಗೆ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ‘ಗಂಧದ ಗುಡಿ ಕೂಡ ಚಿತ್ರಮಂದಿರದಲ್ಲೇ ತೆರೆ ಕಾಣಲಿದೆ. ಹೀಗಾಗಿ ಅಪ್ಪು ಅವರನ್ನು ಮತ್ತೆ ತೆರೆ ಮೇಲೆ ನೋಡಬಹುದಾಗಿದೆ ಎಂದು ಅವರ ಅಭಿಮಾನಿಗಳು ಖುಷಿಯಾಗಿದ್ದಾರೆ. ಈಗ ಅವರ ಕೊನೆಯ ಸಿನಿಮಾ ‘ಜೇಮ್ಸ್’ ಮೇಲೆ ಎಲ್ಲರ ಗಮನ ವಿದ್ದು. […]
ನಿನ್ನೆ ಕಾಂಗ್ರೆಸ್ ಪಾದಯಾತ್ರೆ ಯನ್ನು ನಿಲ್ಲಿಸಲು ಸರ್ಕಾರ ಆದೇಶ ನೀಡಿತ್ತು. ಕಾಂಗ್ರೆಸ್ ಪಾದಯಾತ್ರೆ ಐದನೇ ದಿನಕ್ಕೆ ಕಾಲಿಟ್ಟಿದೆ. ಕೊರೋನಾ ಸಂದಿಗ್ಧ ಕಾಲದಲ್ಲಿ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕ್ರಮ ಕೈಗೊಂಡಿಲ್ಲ ಅಂತ ನಿನ್ನೆ ಹೈಕೋರ್ಟ್, ಕರ್ನಾಟಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ನಡುವೆ ಕಾಂಗ್ರೆಸ್ ನಾಯಕರು ಇಂದು ಕೂಡಾ ಪಾದಯಾತ್ರೆ ಮುಂದುವರಿಸುತ್ತೇವೆ ಎನ್ನುವ ಹೇಳಿಕೆಗಳನ್ನ ನೀಡಿದ್ದರು. ಅಲ್ಲದೇ ಕೆಪಿಸಿಸಿ ಅಧ್ಷಕ್ಷ ಡಿಕೆ ಶಿವಕುಮಾರ್ ಕಾನೂನು ತಜ್ಞರ ಜೊತೆ ಚರ್ಚೆ […]
ಹಿಂದೂ ಸಂಸ್ಕೃತಿಯಲ್ಲಿ, ಮಾರಿಗೋಲ್ಡ್ ಒಂದು ಧಾರ್ಮಿಕ ಸ್ಥಳವನ್ನು ಆಕ್ರಮಿಸಿಕೊಂಡಿದೆ ಮತ್ತು ಇದನ್ನು ಶುಭ ಸಂದರ್ಭಗಳಿಗೆ ಬಳಸಲಾಗುತ್ತದೆ . ಪೂಜೆಯ ಸಮಯದಲ್ಲಿ ದುರ್ಗಾ ದೇವಿಗೆ ಅರ್ಪಿಸುವುದರಿಂದ ಹಿಡಿದು ದೀಪಾವಳಿಯ ಸಮಯದಲ್ಲಿ ಮನೆಯ ಅಲಂಕಾರದವರೆಗೆ. ಇದರ ಪ್ರಕಾಶಮಾನವಾದ ಹಳದಿ / ಕಿತ್ತಳೆ ಬಣ್ಣವು ಸೂರ್ಯನ ಶಕ್ತಿಯನ್ನು ಸೂಚಿಸುತ್ತದೆ, ಇದು ಚೈತನ್ಯ, ಸ್ಪಷ್ಟತೆ ಮತ್ತು ಶಕ್ತಿಯ ಮೂಲವಾಗಿದೆ. ಎಲ್ಲಾ ಪವಿತ್ರ ಆಚರಣೆಗಳಲ್ಲಿ ಇದರ ಉಪಸ್ಥಿತಿಯು ನಕಾರಾತ್ಮಕ ಶಕ್ತಿಯನ್ನು ತೊಡೆದುಹಾಕಲು ಮತ್ತು ಮನಸ್ಥಿತಿಯನ್ನು ಹೆಚ್ಚಿಸಲು ಸಹಾಯ […]
ವಿದೇಶಿ ಬೆಳೆಯಾದ ಡ್ರ್ಯಾಗನ್ ಫ್ರೂಟ್ ಅನ್ನು ಹಣ್ಣುಗಳಲ್ಲಿಯೇ ಅತ್ಯಂತ ಶ್ರೀಮಂತ ಹಣ್ಣು ಎಂದು ಕರೆಯುತ್ತಾರೆ. ಏಕೆಂದರೆ ಅಷ್ಟೊಂದು ದುಬಾರಿ ಈ ಹಣ್ಣು ಅದು ಅಲ್ಲದೇ ಸಾಕಷ್ಟು ಆರೋಗ್ಯಕಾರಿ ಪ್ರಯೋಜನಗಳನ್ನು ಹೊಂದಿರುವುದರಿಂದ ಸ್ವಲ್ಪ ಹಣ ಹೆಚ್ಚು. ಮುಖ್ಯವಾಗಿ ಇದು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡುವ ಶಕ್ತಿ ಇರುವುದರಿಂದ ಡಯಾಬಿಟಿಸ್ ರೋಗಿಗಳು ಇದನ್ನು ಹೆಚ್ಚಾಗಿ ಸೇವಿಸುತ್ತಾರೆ. ಹಾಗಾಗಿ ಇದನ್ನು ಸಾವಿರ ಮಾತ್ರೆಗಳಿಗೆ ಸಮ ಎನ್ನಲಾಗುತ್ತದೆ. ಡ್ರ್ಯಾಗನ್ ಫ್ರೂಟ್ ಕೃಷಿಗೆ ಜಗನ್ ಸರ್ಕಾರದ […]
ಬೆಂಗಳೂರು ಬುಲ್ಸ್ ತಂಡದ ಪವನ್ ಶೆರಾವತ್ ಮೊದಲ ಬಾರಿಗೆ ಈ ಸೀಸನ್ನಲ್ಲಿ ಪಂದ್ಯವೊಂದರಲ್ಲಿ 20 ಅಂಕಗಳ ಗಡಿದಾಟಿದರು ಪವನ್ 27 ರೇಡ್ಗಳಿಂದ 27 ಅಂಕ ಕಲೆಹಾಕಿದರು .. ನವೀನ್ ಅನುಪಸ್ಥಿತಿಯಲ್ಲಿ ಇಂದು ಬೆಂಗಳೂರು ಬುಲ್ಸ್ ವಿರುದ್ಧ ಆಡಿದ ದಬಂಗ್ ಡೆಲ್ಲಿ ಹೀನಾಯವಾಗಿ ಸೋಲಪ್ಪಿತು. ಮಿಂಚಿನಂತೆ ರೇಡ್ ಮಾಡಿ ಅಂಕಗಳ ಮೇಲೆ ಅಂಕಗಳನ್ನ ಕಲೆ ಹಾಕುತ್ತಿದ್ದ ನವೀನ್ ಇಲ್ಲದೆ ದಬಂಗ್ ಡೆಲ್ಲಿ ಒಂದೊಂದು ಅಂಕ ಗಳಿಸಲೂ ಪರದಾಡುವಂತಾಗಿತ್ತು . ಈ ಮೂಲಕ […]
ಕೋವಿಡ್ ಮತ್ತು ಓಮೈಕ್ರಾನ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ9 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದರು. ಆ ಮಹತ್ವದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಮುನ್ಸುಖ್ ಭಾಯ್ ಮಾಂಡೋವಿಯಾ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತಿ ಪ್ರವೀಣ್ ಪವಾರ್, ನೀತಿ ಆಯೋಗದ ಆರೋಗ್ಯ ವಿಭಾಗದ ಸದಸ್ಯ ಡಾ. ವಿ ಕೆ ಪಾಲ್, […]
ಆಕ್ಷೇಪಾರ್ಹ ಹೇಳಿಕೆ ಕುರಿತಾಗಿ ನಟ ಸಿದ್ಧಾರ್ಥ್ ಕ್ಷಮೆ ಕೋರಿಜರುವುದು ಸಂತಸ ತಂದಿದೆ ಎಂದು ರಾಷ್ಟ್ರೀಯ ಬ್ಯಾಡ್ಮಿಂಟನ್ ಆಟಗಾರ್ತಿ ಮತ್ತು ಬಿಜೆಪಿ ನಾಯಕಿಯಾಗಿರುವ ಸೈನಾ ನೆಹ್ವಾಲ್ ಅವರು ಬುಧವಾರ ಹೇಳಿದ್ದಾರೆ. ಸಿದ್ದಾರ್ಥ್ ಕ್ಷಮೆಯಾಚನೆ ಕುರಿತು ಪ್ರತಿಕ್ರಿಯೆ ನೀಡಿರುವ ಸೈನಾ ನೆಹ್ವಾಲ್ ಅವರು, , ಮೊದಲು ನನ್ನ ಬಗ್ಗೆ ಹೇಳಿದ್ದರು. ಇದೀಗ ಕ್ಷಮೆಯಾಚಿಸಿದ್ದಾರೆ. ಈ ವಿಚಾರ ಯಾವ ಕಾರಣಕ್ಕೆ ಇಷ್ಟೊಂದು ವೈರಲ್ ಆಗಿದೆ ಎಂಬುದು ನನಗೆ ಗೊತ್ತಿಲ್ಲ. ಟ್ವಿಟರ್ನಲ್ಲಿ ಟ್ರೆಂಡ್ ಆಗುತ್ತಿರುವುದನ್ನು ನೋಡಿ […]
ನನಗೆ ಯಾವ ನೋಟಿಸ್ ಬಂದಿಲ್ಲ. ಈವರೆಗೆ ಯಾಕೆ ನಮ್ಮ ಪಾದಯಾತ್ರೆ ತಡೆದಿಲ್ಲ. ಸಭೆ ಬಳಿಕ ಪಾದಯಾತ್ರೆ ಬಗ್ಗೆ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಇಂದು ಬೆಳಗ್ಗೆ 10 ಗಂಟೆಗೆ ರಾಮನಗರದಲ್ಲಿ ಕಾಂಗ್ರೆಸ್ ಶಾಸಕರು ಮತ್ತು ನಾಯಕರ ಸಭೆ ಕರೆದಿದ್ದು ಅಲ್ಲಿ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ. ಸರ್ಕಾರ ತಡೆಯುವುದಾದರೆ ತಡೆಯಲಿ ನೋಡೋಣ ಎಂದು ಪ್ರತಿಕ್ರಿಯಿಸಿದರು ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಭಾರತಕ್ಕೆ ಆಗಮಿಸುವ ಅಂತರಾಷ್ಟ್ರೀಯ ಪ್ರಯಾಣಿಕರಿಗೆ(International Travellers) ಇಂದಿನಿಂದ ಹೊಸ ನಿಯಮಗಳು ಜಾರಿಯಾಗಲಿವೆ. ಹೊಸ ನಿಯಮಗಳ (New Rules) ಪ್ರಕಾರ, ದೇಶದಲ್ಲಿನ ಕೋವಿಡ್ -19(COVID-19) ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ವಿದೇಶಿ ಪ್ರಯಾಣಿಕರು 7 ದಿನಗಳವರೆಗೆ ಕಡ್ಡಾಯವಾಗಿ ಕ್ವಾರಂಟೈನ್(Quarantine)ಗೆ ಒಳಗಾಗಬೇಕಾಗುತ್ತದೆ.ಭಾರತಕ್ಕೆ ಬರುವ ಅಂತರಾಷ್ಟ್ರೀಯ ಪ್ರಯಾಣಿಕರು ಕ್ವಾರಂಟೈನ್ ಮುಗಿದ 8 ನೇ ದಿನದಂದು ಆರ್ಟಿ-ಪಿಸಿಆರ್ ಪರೀಕ್ಷೆಯ ಅಗತ್ಯವಿದೆ ಎಂದು ಮಾರ್ಗಸೂಚಿಗಳಲ್ಲಿ ಉಲ್ಲೇಖಿಸಲಾಗಿದೆ. ಪರೀಕ್ಷೆಯು ನೆಗೆಟಿವ್ ಬಂದರೆ, ಅವರು ಮುಂದಿನ 7 ದಿನಗಳವರೆಗೆ ತಮ್ಮ ಆರೋಗ್ಯವನ್ನು ಸ್ವಯಂ-ಮೇಲ್ವಿಚಾರಣೆ […]