ರಾಜ್ಯದ ರಾಜಧಾನಿ ಬೆಂಗಳೂರಿನ ಟೌನ್ ಹಾಲ್ ಬಳಿ, ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತಾರಕಕ್ಕೆ ಏರಿದ್ದು. ಪ್ರತಿಭಟನಾ ನಿರತ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ…ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ವ್ಯಾಪಕ ಸ್ವರೂಪ ಪಡೆದಿದ್ದು. ಟೌನ್ ಹಾಲ್ ಬಳಿ ಜಮಾವಣೆಗೊಂಡಿರುವ ವಿವಿಧ ಕನ್ನಡ ಪರ ಸಂಘಟನೆಗಳು, ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ. ಟೌನ್ ಹಾಲ್ ಬಳಿ […]

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.ಕರ್ನಾಟಕ ಬಂದ್ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ನಗರದ ಬಿಬಿಎಂಪಿ ಕಚೇರಿ ಬಳಿ ಬ್ಯಾರಿಗೇಟ್ ಹಾಕಿ ಸಂಪೂರ್ಣ ಬಂದ್ ಮಾಡಿದ್ದಾರೆ. ಇನ್ನೂ ಕೆಆರ್ ಪುರ, ಟಿನ್ ಫ್ಯಾಕ್ಟರಿ ಬಳಿ ಪೊಲೀಸರ […]

ಬಿದರ ಜಿಲ್ಲೆಯ ಹೂಲಸೂರು ತಾಲೂಕಿನ ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ  ಈಶ್ವರ್ ಖಂಡ್ರೆ ಅವರು ಭೇಟಿ ನೀಡಿ,  ಶ್ರೀ ಡಾ.ಶಿವಾನಂದ ಮಹಾಸ್ವಾಮಿ ಅವರು ಭಾರತದಲ್ಲಿರುವ ಎಲ್ಲ ರಾಜ್ಯಗಳಿಗೂ ಮತ್ತು ನೇಪಾಳ ದೇಶದದಲ್ಲು ಬಸವತತ್ವ ಪ್ರಚಾರ ಮಾಡಿದ್ದರಿಂದ  ಅವರಿಗೆ ಅಭಿನಂದಿಸಿ ಆಶೀರ್ವಾದ ಪಡೆಯಲು ಬಂದಿದ್ದರು.  ಸುದ್ದಿಗಾರರೊಂದಿಗೆ ಮಾತನಾಡಿದ  ಈಶ್ವರ್ ಖಂಡ್ರೆ ಅವರು  ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಹೇಡಿಗಳು ಎಂಬ ಪದ ಬಳಕೆ   ಮಾಡಿದ್ದ ಬಿ.ಸಿ.ಪಾಟಿಲ್ ಅವರ ಹೇಳಿಕೆಯನ್ನು ಖಂಡಿಸಿ ಬಹಿರಂಗವಾಗಿ […]

ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಜಾಲಹಳ್ಳಿ ತಾಲ್ಲೂಕು ಘೋಷಣೆ ಹೋರಾಟ ಸಮಿತಿ ಅಧ್ಯಕ್ಷ ಕೆ.ಎಸ್ ನಾಡಗೌಡ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಸಭೆಯಲ್ಲಿ ಶೀಘ್ರವೇ ಬೆಂಗಳೂರು ಹೋಗಿ ನ್ಯಾಯಾಂಗ ಹೋರಾಟ ನಡೆಸುವುದು ಹಾಗೂ ಜನತೆಯನ್ನು ಸಂಘಟಿಸಿ ಮುಂದಿನ ದಿನಗಳಲ್ಲಿ ಶಾಸಕ ಶಿವನಗೌಡ ನಾಯಕ ಕ್ರಮ ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲು ತಿರ್ಮಾನ ಕೈಗೊಳ್ಳಲಾಯಿತು. ಸಭೆಯಲ್ಲಿ ಸಮಿತಿ ಮುಖಂಡರಾದ ಆದನಗೌಡ ಪಾಟೀಲ್, ಭೂತಪ್ಪ ದೇವರಮನಿ, ಬಸವರಾಜ ಎಚ್.ಪಿ, ಸಿದ್ದನಗೌಡ ಪಾಟೀಲ್, […]

ಸತತ ಐದು ಗೆಲುವಿನೊಂದಿಗೆ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿನ್ನೆ ಶಾಕ್ ಎದುರಾಯಿತು. ರಾಜಸ್ಥಾನ ರಾಯಲ್ಸ್ ವಿರುದ್ಧ ಕಠಿಣ ಸವಾಲು ಪೇರಿಸಿದರೂ ಪಂಜಾಬ್ ಪರಭಾಗೊಂಡಿತು.ಸ್ಮಿತ್,ಸಂಜು,ಸ್ಟೋಕ್ಸ್ ಸ್ಫೋಟಕ ಆಟದ ಎದುರು ಪಂಜಾಬ್ ಗೆಲುವಿನ ಕನಸು ಭಗ್ನಗೊಂಡಿತು. ಅಬುಧಾಬಿಯ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ 13 ನೇ ಆವೃತಿಯ ಐಪಿಎಲ್ನ 50ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾದವು. ಉಭಯ ತಂಡಗಳಿಗೂ […]

ನಿನ್ನೆ ನಡೆದ ಐಪಿಎಲ್ ಮಹಾ ಸಮರದಲ್ಲಿ ಮಾಹಿ ಪಡೆ ಗೆಲುವಿನ ಕೇಕೆ ಹಾಕಿತು. ಕೊನೆಯ ಬಾಲ್ ತನಕ ರೋಚಕವಾಗಿ ಸಾಗಿದ ಪಂದ್ಯದಲ್ಲಿ ಚೆನ್ನೈ ತಂಡವು ಗೆಲುವಿನ ನಗೆ ಬೀರಿತು.ಡೆತ್ ಓವರ್ ನಲ್ಲಿ ಜಡೇಜಾ ಆರ್ಭಟಿಸಿ ಕೆಕೆಆರ್ ತಂಡದ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಇದರಿಂದ ಮಾರ್ಗನ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.. ಕೊಲ್ಲಿ ಕದನದಲ್ಲಿ ನಿನ್ನೆಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ […]

Advertisement

Wordpress Social Share Plugin powered by Ultimatelysocial