ಬೆಂಗಳೂರಿನಲ್ಲಿ ಪೊಲೀಸ್ ದಂಪತಿ ಆತ್ಮಹತ್ಯೆ ಪ್ರಕರಣ. ಪೊಲೀಸ್ ಕಾನ್ಸ್‌ಟೇಬಲ್ ಶೀಲಾ, ಹೆಡ್ ಕಾನ್ಸ್‌ಟೇಬಲ್ ಸುರೇಶ್ ನೇಣಿಗೆ ಶರಣಾದ ದಂಪತಿಗಳು. ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಶೀಲಾ‌ ಕಂಟ್ರೋಲ್ ರೂಂನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರೋ ಶಂಕೆ. ಡೆತ್ ನೋಟ್ ಬರೆದಿಟ್ಟು ದಂಪತಿಗಳು ಆತ್ಮಹತ್ಯೆ. ಕೊತ್ತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ:ದೇವಸ್ಥಾನದಲ್ಲಿ ಕಳ್ಳರ ಕೈಚಳಕ

ಕೊರೊನಾ ಸೋಂಕಿತರ ಪ್ರಕರಣ ಅಮೆರಿಕದಲ್ಲಿ ವ್ಯಾಪಕಗೊಂಡಿದೆ.ಒಂದೇ ದಿನದಲ್ಲಿ 2,45,000 ಪ್ರಕರಣ ದೃಢ ಮೃತಪಡುತ್ತಿರುವವರ ಸಂಖ್ಯೆ3 ಪಟ್ಟು ಹೆಚ್ಚು. ಹೊಸ ಸೋಂಕಿತರ ಸಂಖ್ಯೆ 6 ಪಟ್ಟು ಹೆಚ್ಚು.ಅಮೆರಿಕದಲ್ಲಿ ಕೊರೊನಾ ವೈರಸ್ ಸೋಂಕಿನ ಹರಡುವಿಕೆ ಮತ್ತೆ ವ್ಯಾಪಕಗೊಂಡಿದೆ. ಸಾವಿನ ಸಂಖ್ಯೆಯೂ ಹೆಚ್ಚಾಗಿದ್ದು, ಅಮೆರಿಕದಲ್ಲಿ ಒಂದೇ ದಿನ 2 ಲಕ್ಷದ 45 ಸಾವಿರ ಪ್ರಕರಣಗಳು ದೃಢಪಟ್ಟಿದ್ದು, 3,600 ಮಂದಿ ಮೃತಪಟ್ಟಿದ್ದಾರೆ . 3 ತಿಂಗಳ ಹಿಂದೆ ಸೋಂಕಿನಿಂದಾಗಿ ಸಾವಿಗೀಡಾಗುತ್ತಿದ್ದವರಿಗಿಂತ ಈಗ ಮೃತಪಡುತ್ತಿರುವವರ ಸಂಖ್ಯೆ ಮೂರು […]

ಕೋವಿಡ್ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ಸೋಂಕು ಹರಡುವಿಕೆ ತಡೆಯಲು ಕ್ರಿಸ್ಮಸ್ ಹಾಗೂ ಹೊಸ ವರ್ಷ ಆಚರಣೆ ಸಂದರ್ಭ ಜನರು ಪಾಲಿಸಬೇಕಾದ ಎಚ್ಚರಿಕೆ ಕ್ರಮಗಳ ಕುರಿತು ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ಡಿ.30ರಿಂದ 2021ರ ಜ.2 ರವರೆಗೆ ಕ್ಲಬ್, ಪಬ್, ರೆಸ್ಟೋರೆಂಟ್ ಸೇರಿ ರಾಜ್ಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ, ವಸತಿ ಸಮುಚ್ಚಯಗಳಲ್ಲಿ ಹಾಗೂ ಜನ ಸೇರುವ ಸ್ಥಳಗಳಲ್ಲಿ ಸಾಮೂಹಿಕ ಕೂಟಗಳನ್ನು ನಿಷೇಧಿಸಿ ಆದೇಶ ಹೊರಡಿ ಸಿದೆ. ಆಚರಣೆಯಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಸಿಡಿಸಲು […]

Advertisement

Wordpress Social Share Plugin powered by Ultimatelysocial