ಏಷ್ಯಾದ ಅತಿದೊಡ್ಡ ಸೋಲಾರ್ ಘಟಕ ಎನಿಸಿಕೊಡಿರುವ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಸೋಲಾರ್ ಪಾರ್ಕ್ ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕಾರು ಹಾಗೂ ಬೈಕ್ ಧಗಧಗಿಸಿ ಉರಿದಿದೆ. ಸೋಲಾರ್ ಪಾರ್ಕ್ನ ತಿರುಮಣಿ ಭಾಗದ ಬ್ಲಾಕ್ ನಂ.37 ರಲ್ಲಿ ಈ  ಅಗ್ನಿ ಅವಘಢ ಸಂಭವಿಸಿದೆ. ಸೋಲಾರ್ ಪ್ಯಾನಲ್ ಗಳ ಕೆಳಗಿದ್ದ ಹುಲ್ಲಿಗೆ ಬೆಂಕಿ ತಗುಲಿದ್ದರಿಂದ ಈ ಅನಾಹುತ ಸಂಭವಿಸಿರಬಹುದು ಎನ್ನಲಾಗಿದ್ದು, ಸಿಬ್ಬಂದಿ ಹರಸಾಹಸ ಪಟ್ಟು ಬೆಂಕಿಯನ್ನು ನಾಂದಿಸಿದ್ದಾರೆ. ಇದನ್ನೂ ಓದಿ […]

ಮೋಸ್ಟ್ ವಾಟೆಂಡ್ ಉಗ್ರರ ಪಟ್ಟಿಯಲ್ಲಿದ್ದ ಹಿದಾಯತುಲ್ಲಾ ಮಲ್ಲಿಕ್ ಎಂಬಾತನನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಈತ ಕಾರಿನಲ್ಲಿ ತೆರಳುತ್ತಿರುವ ಖಚಿತ ಮಾಹಿತಿ ಲಭ್ಯವಾಗಿತ್ತು. ನಗರದ ಹೊರವಲಯದಲ್ಲಿನ ಚೆಕ್ ಪೊಸ್ಟ್ ನಲ್ಲಿ ಪೊಲೀಸರು ವಾಹನ ನಿಲ್ಲಿಸಿ ತಪಾಸಣೆಗೆ ಮಂದಾದರು, ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿ ಮೇಲೆಯೇ ಹಲ್ಲೆ ನಡೆಸಿದ್ದಾನೆ. ತಕ್ಷಣವೇ ವಶಕ್ಕೆ ಪಡೆದು ವಿಚಾರಣೆ ಬಳಿಕ ಬಂಧಿಸಲಾಯಿತು. ಆತನಿಂದ ಪಿಸ್ತೂಲ್ ಮತ್ತು ಗ್ರೆನೇಡ್ ವಶಪಡಿಸಿಕೊಳ್ಳಲಾಗಿದೆ. ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:ಪ್ರಜ್ವಲ್ ದೇವರಾಜ್ […]

ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಚುಣಾವನೆ ಹಿನ್ನೆಲೆಯಲ್ಲಿ ಎರಡು ಗುಂಪುಗಳ ಮಧ್ಯ ಗಲಾಟೆ,ಮತ್ತು ಕಲ್ಲು ತೂರಾಟ..!ನಡೆಯುತ್ತಿರುವ ಘಟನೆ ಯಾದಗಿರಿ ಜಿಲ್ಲೆ ವಡಿಗೇರಾ ತಾಲೂಕಿನ ಉಳ್ಳೆಸೂಗುರು ಗ್ರಾಮದಲ್ಲಿ ನಡೆದಿದೆ. ಎರಡು ಗುಂಪುಗಳ ಮಾರಾಮರಿ, 50 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ವಾಹನಗಳ ಮೇಲು ಕಲ್ಲೂ ತೂರಾಟ, ಇಪ್ಪತೈದಕ್ಕೂ ವಾಹನಳು ಜಖಂವಾಗಿದೆ. ಘಟನೆಯಲ್ಲಿ 50 ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.. ಗಾಯಾಳುಗಳನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ […]

ಕೇಂದ್ರದ ವಿವಾದಾತ್ಮಕ ಕೃಷಿ ಕಾಯ್ದೆ ವಿರುದ್ದ ರೈತರ ಪ್ರತಿಭಟನೆಗೆ ತುಮಕೂರು ನಗರದ ಗುಬ್ಬಿ ಗೇಟ್ ಬಳಿ ರಸ್ತೆ ತಡೆ ನಡೆಸಲು ರೈತರು ನಿರ್ಧರಿಸಿದಾರೆ, ಇನ್ನೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ತಮ್ಮ ಆಕೋಶವನ್ನ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದ ಸುತ್ತ ಪೊಲೀಸ್ ಸರ್ಪಗಾವಲುಮಾಡಿದಾರೆ, ಹೆದ್ದಾರಿ ತಡೆಗೆ ಪೊಲೀಸರಿಂದ ಅಡ್ಡಿ ಹಿನ್ನೆಲೆ ಹಾಗಾಗಿ ನಿಂತಲ್ಲೆ ಪ್ರತಿಭಟಿಸುತ್ತಿರುವ ರೈತರು. ಇದನ್ನೂ ಓದಿ :ಕೃಷಿ ಕಾಯ್ದೆ ಖಂಡಿಸಿ ದೇಶವ್ಯಾಪಿ ಹೆದ್ದಾರಿ ಬಂದ್‌

ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್‌ ನಡೆಸಲಿವೆ. ರಾಷ್ಟ್ರ ಮಟ್ಟದಲ್ಲಿ ಕಿಸಾನ್‌ ಮೋರ್ಚಾ ಸೇರಿ ಹಲವು ರೈತ ಸಂಘಟನೆಗಳು ಹೆದ್ದಾರಿ ಬಂದ್‌ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಇನ್ನೂ ಉತ್ತರ, ಮಧ್ಯ ಕರ್ನಾಟಕ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ತಡೆ […]

ಇಂದು ದೆಹಲಿ ರೈತರ ಹೋರಾಟ ಬೆಂಬಲಿಸಿ ರಾಜ್ಯದಲ್ಲಿಯೂ ಸಹ ಹಲವು ರೈತ ಸಂಘಟನೆಗಳು ಹೆದ್ದಾರಿ ತಡೆ ಮಾಡಲು ಸಜ್ಜಾಗಿವೆ. ವಿವಿಧ ರೈತ ಸಂಘಟನೆಗಳು ಮತ್ತು ಇತರೆ ಸಂಘಟನೆಗಳು ಈ ಹೆದ್ದಾರಿ ತಡೆಗೆ ಬೆಂಬಲ ನೀಡಿವೆ. ಮಧ್ಯಾಹ್ನ 12ರಿಂದ 3 ಗಂಟೆವರೆಗೆ ಹೆದ್ದಾರಿ ತಡೆದು ಬಂದ್ ಮಾಡಲಿದ್ದಾರೆ. ಹೀಗಾಗಿ ರಾಜ್ಯ ರಾಜಧಾನಿಯಲ್ಲಿ ಖಾಕಿ ಪಡೆ ನಿಗಾ ವಹಿಸಿದೆ. ದೆಹಲಿಯಲ್ಲಿ ನಡೆದ ರೈತರ ದಂಗೆಯಂತೆ ಇಲ್ಲಿ ಯಾವುದೇ ಸಣ್ಣ ಘಟನೆಯೂ ನಡೆಯದಂತೆ ಕಟ್ಟುನಿಟ್ಟಿನ […]

ಆತನನ್ನು ನೋಡಿದ್ರೆ ಅಯ್ಯೋ ಪಾಪ ಅಂತ ಅನ್ನಿಸುತ್ತೆ ! ಲಂಚ ಕಾಸಿನ ವಿಚಾರಕ್ಕೆ ಬಂದ್ರೆ ಐದು ಪೈಸೆಯೂ ಬಿಡಲ್ಲ, ಯಾರನ್ನೂ ನಂಬಲ್ಲ ! ಇವತ್ತು 20 ಲಕ್ಷ ಲಂಚ ಸ್ವೀಕರಿಸಿ ಎಸಿಬಿ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಿಬಿಎಂಪಿಯಲ್ಲಿ ಕುಂಟಣ್ಣ ಎಂದೇ ಖ್ಯಾತಿ ಪಡೆದಿರುವ ಬೊಮ್ಮನಹಳ್ಳಿ ವಲಯ ಕಚೇರಿ ನಗರ ಯೋಜನೆ ಸಹಾಯಕ ನಿರ್ದೇಶಕ ದೇವೆಂದ್ರಪ್ಪ ಎಸಿಬಿ ಬೆಲೆಗೆ ಬಿದ್ದ ವಿವರವಿದು. ವಾಣಿಜ್ಯ ಕಟ್ಟಡಕ್ಕೆ ಒಸಿ ನೀಡಲು 20 ಲಕ್ಷ ರೂ. ಲಂಚ […]

ಇಂದಿನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ಇಂಗ್ಲೆಂಡ್ ತಂಡವೂ ಕೂಡ ಲಂಕರನ್ನ ವೈಟ್ ವಾಶ್ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿ ಕೊಂಡಿದೆ. ಭಾರತ ಈ ಸರಣಿಯಲ್ಲಿ ಗೆದ್ದರೆ ಚೊಚ್ಚಲ ವಿಶ್ವ […]

ಇನ್ಮುಂದೆ ಮೈಸೂರಿನಲ್ಲಿ ಅಪ್ರಾಪ್ತರಿಗೆ ಪೆಟ್ರೋಲ್, ಡೀಸೆಲ್ ಹಾಕದಂತೆ ಪೊಲೀಸರು ಪೆಟ್ರೋಲ್ ಬಂಕ್ ಮಾಲೀಕರಿಗೆ ಮನವಿ ಮಾಡಿದ್ದಾರೆ. ಮೈಸೂರು ಡಿಸಿಪಿ ಗೀತಾ ಪ್ರಸನ್ನ ಅವರು, ಅಪ್ರಾಪ್ತರು ಪೆಟ್ರೋಲ್ ಹಾಕಿಸಿಕೊಳ್ಳಲು ಬಂದರೆ ಮಾಹಿತಿ ನೀಡಿ ಸಿಸಿ ಟಿವಿಯಲ್ಲಿ ನೋಂದಣಿ ಸಂಖ್ಯೆ ಅಪ್ರಾಪ್ತನ ಫೋಟೋ ತೆಗೆದುಕೊಂಡು ಪೊಲೀಸರಿಗೆ ಮಾಹಿತಿ ನೀಡಿ ಎಂದು ಸೂಚನೆ ನೀಡಿದ್ದಾರೆ.ಅಪ್ರಾಪ್ತರ ಬೈಕ್ ರೈಡ್ ನಿಂದ ಸಾಕಷ್ಟು ಸಾವು ನೋವುಗಳು ಸಂಭವಿಸುತ್ತಿವೆ. ಈ ಎಲ್ಲಾ ಬೆಳವಣಿಗೆಯಿಂದ ಎಚ್ಚೆತ್ತ ಮೈಸೂರು ಪೊಲೀಸರು ಹೊಸ […]

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಸಕಲೇಶಪುರ ಅರೆಹಳ್ಳಿ 12ವರ್ಷದ ಸುಹಾನ ಎಂಬಾಕೆಯನ್ನು ಪುತ್ತೂರಿನಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ನಲ್ಲಿ ವೈದೇಹಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು. 15 ದಿನಗಳಿಂದ ಪುತ್ತೂರು ಮಹಾವೀರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಗೆ ಲಿಂಗ್ಸ್ ಟ್ರಾನ್ಸ್ಪೋರ್ಟ್ ಮಾಡುವಂತೆ ವೈದ್ಯರು ಸೂಚಿಸಿದರು… ಮಹಾವೀರ ಆಸ್ಪತ್ರೆಯ ವೈದ್ಯರಾದ ಸುರೇಶ್ ಪುತ್ತೂರಾಯರು ಇವರ ನೇತೃತ್ವದಲ್ಲಿ ಯುವತಿಯನ್ನು ಶಿಫ್ಟ್ ಮಾಡಲಾಯಿತು… ಇದನ್ನೂ ಓದಿ :ಕನಕಪುರ ಗ್ರಾಮಾಂತರ ಪೊಲೀಸರ ಭರ್ಜರಿ ಕಾರ್ಯಾಚರಣೆ

Advertisement

Wordpress Social Share Plugin powered by Ultimatelysocial