ಕಲಬುರಗಿ ಜಿಲ್ಲೆಯ ರಟಕಲ್ ಗ್ರಾಮದಲ್ಲಿ ಸುಮಾರು ಹದಿನೈದು ದಿನಗಳಿಂದ ಜನರಿಗೆ ನೀರು ಬೀಡದೆ ಇಲ್ಲಿನ ಪ್ರತಿನಿಧಿಗಳು ತಮ್ಮ ನಿರ್ಲಕ್ಷ ತೋರಿದ್ದಾರೆ. ಇದರಿಂದ ಬೇಸತ್ತ ಜನರು ಇಂದು ಕರ್ನಾಟಕ ಪ್ರಾಂತ ರೈತ ಸಂಘದ ಸಮ್ಮುಖದಲ್ಲಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿದರು. ದನಕರುಗಳಿಗೆ ಸಾರ್ವಜನಿಕರಿಗೆ  ತುಂಬಾ ತೊಂದರೆಯಾಗಿದ್ದು, ಎರಡು ದಿನದಲ್ಲಿ ಸಮಸ್ಯೆ ಬಗೆಹರಿಸದಿದ್ದರೆ. ಗ್ರಾಮ ಪಂಚಾಯಿತಿಗೆ ಬೀಗ ಹಾಕುತ್ತೇವೆ ಎಂದು ಮಹಿಳೆಯರು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ […]

ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ನೋಟಿಸ್ ನೀಡಿದೆ. ಚಂದ್ರಬಾಬು ನಾಯ್ಡು ಅವರಿಗೆ ಸಿಐಡಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದು, ಮಾರ್ಚ್ 24 ರಂದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಇದನ್ನೂ ಓದಿ : ಹುಚ್ಚಾಟನ ರಂಪಾಟಕ್ಕೆ ಖಾಕಿಗೆ ಬಿತ್ತು ಏಟು.!

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಯುವತಿ ಬಿಡುಗಡೆ ಮಾಡಿದ ಹೊಸ ವಿಡಿಯೋ ಇದೀಗ ಸಂಚಲನ ಉಂಟು ಮಾಡಿದೆ. ಈ ಘಟನೆಗಳ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ರಕ್ಷಣೆ ಕೋರಿ ಮಹಿಳೆ ವಿಡಿಯೋ ಬಿಡುಗಡೆ ಮಾಡಿರುವ ಬಗ್ಗೆ ನಾನು ನಿಮ್ಮ ಜತೆ ಮಾತನಾಡುವುದಿಲ್ಲ, ಇದರ ಬಗ್ಗೆ ನಾಳೆ ಅಸೆಂಬ್ಲಿಯಲ್ಲಿ ಮಾತನಾಡುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಕಾಲೇಜ್ ಹಾಸ್ಟೆಲ್ ನಲ್ಲೆ ನೇಣಿಗೆ […]

ವಿದ್ಯಾರ್ಥಿಯೊರ್ವ ಹಾಸ್ಟೆಲ್ ನಲ್ಲೇ  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಹದೇವಪುರದಲ್ಲಿ ನಡೆದಿದೆ. ಕೃಪಾನಿಧಿ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ಆಂಧ್ರ ಮೂಲದ ಯುವಕ ಮೋಕ್ಷಗ್ನ್ಯ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಯುವಕ . ಕಳೆದ‌ ನಾಲ್ಕು ದಿನಗಳಿಂದ ಆಂಧ್ರದಲ್ಲಿದ್ದ ಪೋಷಕರಿಗೆ ಯುವಕ ಫೋನ್ ಮಾಡಿ ಮಾತನಾಡಿಲ್ಲ. ಈ ಬಗ್ಗೆ ಅನುಮಾನ ಬಂದು ಪೋಷಕರು  ಕಾಲೇಜಿಗೆ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮಗ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ವರ್ತೂರು ಪೊಲೀಸರು […]

ನಟ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ತೆರೆಕಂಡು ಮೂರು ದಿನಗಳಾಗಿದ್ದು, ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಒಂದ್ಕಡೆ ಹೆಚ್ಚು ಕಲೆಕ್ಷನ್ ಮಾಡ್ತಿದ್ರೆ, ಮತ್ತೊಂದ್ಕಡೆ ರಾಬರ್ಟ್ ಸಿನಿಮಾ ಪೈರಸಿ ವಿಚಾರದಲ್ಲೂ ಹೆಚ್ಚು ಸುದ್ದಿಯಾಗ್ತಿದೆ. ರಾಬರ್ಟ್ ಸಿನಿಮಾ ಪೈರಸಿ ಮಾಡಿದ್ದ ಒಬ್ಬೊಬ್ಬರೇ  ಸಿಲುಕಿ ಕೊಳ್ತಿದ್ದಾರೆ. ಸದ್ಯ ಬೆಂಗಳೂರಿನ ಪ್ರಸನ್ನ ಥಿಯೇಟರ್  ನಲ್ಲಿ ವಿಶ್ವನಾಥ್ ಎಂಬಾತ, ರಾಬರ್ಟ್ ಸಿನಿಮಾ ಪೈರಸಿ ಕಾಪಿಯನ್ನು ಇಟ್ಕೊಂಡು, ಸಿನಿಮಾ ನೋಡಲು ಬರುವವರಿಂದ ಹಣ ಪಡೆದು ಅವರಿಗೆ, ಚಿತ್ರವನ್ನು ಶೇರ್ […]

ಗುಡಿಸಲಿಗೆ ಬೆಂಕಿ ಬಿದ್ದು ದನ ಕರುಗಳು ಸಜೀವ ದಹನವಾಗಿರುವ ಮನಕಲಕುವ  ಘಟನೆ ಕಲಬುರ್ಗಿ ಜಿಲ್ಲೆಯ ಶಹಾಬಾದ್ ತಾಲೂಕಿನ ಮರತೂರು ಗ್ರಾಮದಲ್ಲಿ ನಡೆದಿದೆ. ತೋಟದ ಗುಡಿಸಲಿಗೆ ಆಕಸ್ಮಿಕವಾಗಿ ಬಿದ್ದ ಬೆಂಕಿಯಿಂದ ಗುಡಿಸಲು ಸಂಪೂರ್ಣ ಸುಟ್ಟು ಹೋಗಿದೆ. ರೈತ ದಯಾನಂದ ಮರತೂರ ಅವರಿಗೆ ಸೇರಿದ ದನ ಕರುಗಳು ಪ್ರಾಣ ಕಳೆದುಕೊಂಡಿದ್ದೆ. ಇದನ್ನೂ ಓದಿ: ಸಿಡಿ ಲೇಡಿ ಬೆನ್ನಿಗೆನಿಂತ ರಾಜ್ಯ ಮಹಿಳಾ ಆಯೋಗ  

6 ವರ್ಷದ ಬಾಲಕನೊಬ್ಬನನ್ನು ಖತರ್ನಾಕ್‌ ಕಳ್ಳ ಕಿಡ್ನಾಪ್ ಮಾಡಿಕೊಂಡು ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಂಧ್ರದ ತಿರುಪತಿಯ ಅಲ್ಪಿರಿ ಬಸ್ ನಿಲ್ದಾಣದಲ್ಲಿಈ ಘಟನೆ ನಡೆದಿದ್ದು, ಬಾಲಕನನ್ನು ಅಪರಿಚಿತ ವ್ಯಕ್ತಿ ಕಿಡ್ನಾಪ್ ಮಾಡಿದ್ದಾನೆ. ತಿರುಪತಿ ಪೊಲೀಸರು ಆರೋಪಿಗಾಗಿ ಹುಡುಕಾಟ‌ ನಡೆಸುತ್ತಿದ್ದು ಕಿಡ್ನಾಪ್ ಮಾಡಿದವನು ಕರ್ನಾಟಕ ಮೂಲದವನಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ:JDS ಮುಖಂಡನ ಸಾವಿನ ಸುತ್ತ ಅನುಮಾನದ ಹುತ್ತ

ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಅಳ್ಳಿಮಾರನಹಳ್ಳಿ ಎಂಬ ಗ್ರಾಮದಲ್ಲಿ ನಾಪತ್ತೆಯಾಗಿದ್ದ  ಜೆಡಿಎಸ್ ಮುಖಂಡ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ 3 ದಿನಗಳ ಹಿಂದೆ ಕಾಣೆಯಾಗಿದ್ದ ಜೆಡಿಎಸ್ ಮುಖಂಡ ಕೆ.ನಾಗರಾಜು ಮೃತದೇಹ ನೆನ್ನೆ ಕನಕಪುರದ ಹುಲಿಬೆಲೆ ಎಂಬ ಗ್ರಾಮದ ಕೆರೆಯಲ್ಲಿ ಪತ್ತೆಯಾಗಿದೆ. ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವ ಪರೀಕ್ಷೆಯ ವರದಿ ಬಂದ ನಂತರ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಕನಕಪುರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ :1 ರಿಂದ 5ನೇ […]

ತುಮಕೂರು ಜಿಲ್ಲೆಯ ಕೊರಟಗರೆ ತಾಲ್ಲೂಕಿನಲ್ಲಿ  ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ. ಗ್ರಾಮದವರು ಎಮ್ಮೆಗಳನ್ನು ಮೇಯಿಸಲು ಕೆರೆಯ ಹತ್ತಿರ ಹೋದಾಗ ಅನುಮಾನಸ್ಪದ ರೀತಿಯಲ್ಲಿ  ಶವ ನೋಡಿ  ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಇನ್ನು ಕೊರಟಗೆರೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ : KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ ಬೈಕ್ ಸವಾರ

ಸುಮಾರು 50 ಮರಗಳಿಗೆ ಅನಧಿಕೃತವಾಗಿ ಅಳವಡಿಸಿದ್ದ ಮೊಳೆಗಳಿಂದ ಮರಗಳಿಗೆ ಮುಕ್ತಿ ಕೊಡಿಸಲಾಗಿತ್ತು. ವೃಕ್ಷ ಬಚಾವೋ  ಆಂದೋಲನ  ದಡಿಯಲ್ಲಿ  ಬೆಂಗಳೂರಿನ  ಕೆ. ಆರ್.ಪುರದ ಗಾರ್ಡನ್ ಸಿಟಿ ಕಾಲೇಜು ರಸ್ತೆಯಲ್ಲಿರುವ ತೆರೆವುಗೊಳಿಸುವ ಕಾರ್ಯಕ್ರಮವನ್ನು ಮಾಜಿ ಪಾಲಿಕೆ ಸದಸ್ಯ ಅಂತೋಣಿಸ್ವಾಮಿ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದವರು  ಮರಗಳಿಗೆ ಜಾಹೀರಾತು, ನಾಮಫಲಕ, ಮೊಳೆ, ಪಿನ್ ಗಳನ್ನು ಹೊಡೆದು ಹಾನಿಯುಂಟು ಮಾಡಲಾಗುತ್ತಿದ್ದು, ಮನುಷ್ಯನಿಗೆ ಜೀವಿಸುವುದಕ್ಕೆ ನೆರವಾಗಿರುವ ಮರಗಳಿಗೆ ಹಾನಿಯುಂಟು ಮಾಡಬಾರದು, ಈ ಬಗ್ಗೆ  ಸರ್ಕಾರ ಕಡಿವಾಣ […]

Advertisement

Wordpress Social Share Plugin powered by Ultimatelysocial