ಬೈಕ್ ನಲ್ಲಿ ವಿಲಿಂಗ್ ಮಾಡಿ ಪಿಎಸ್ ಐಗೆ ಗುರಾಯಿಸಿದ ಯುವಕ ನಂತರ ಅದೇ ಪಿಎಸ್ ಐ ಕೈಗೆ ಸಿಕ್ಕಿ ಬಿದ್ದಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ನಡೆದಿದೆ. ಪಿಎಸ್ ಐ ಚೇತನ್ ರನ್ನು ಲಾಕ್ ಡೌನ್ ರೌಂಡ್ಸ್ ವೇಳೆ ಕೆಣಕ್ಕಿದ್ದ ಯುವ ಬಳಿಕ ಅದೇ ಪೊಲೀಸ್ ಕೈಯಲ್ಲಿ ಲಾಕ್ ಆಗಿದ್ದಾನೆ.ತಾಯಿಗೆ ಹುಷಾರಿಲ್ಲವೆಂದು ಪೊಲೀಸರಿಗೆ ಸುಳ್ಳು ದಾಖಲೆ ತೋರಿಸಿದ್ದು, ಯುವಕನ ಸುಳ್ಳು ನಾಟಕವನ್ನು ಕಂಡ ಪೊಲೀಸರು ಯುವಕನಿಗೆ ಫುಲ್ ಲಾಠಿ […]
#speednewspoliticalive
ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವವೊಂದು ಪತ್ತೆಯಾಗಿರುವ ಘಟನೆ ಕಲಬುರ್ಗಿಯ ಜೇವರ್ಗಿ ತಾಲೂಕಿನಲ್ಲಿ ನಡೆದಿದೆ. ಜೇವರಗಿ ಪಟ್ಟಣದ ಗಡ್ಡಿಪೂಲ ಬಳಿ ಸುಮಾರು 30 ರಿಂದ 35 ವರ್ಷದ ಅಪರಿಚಿತ ಶವ ದೊರೆತಿದ್ದು ಶವದ ಬಗ್ಗೆ ನಿಕಾರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಜೇವರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ :ಟಾರ್ಗೆಟ್ ಮಾಡಿ ಚಿನ್ನಾಭರಣ ದೋಚಿ ಪರಾರಿ