ಬೆಳಗಾವಿ ಮಹಾಂತೇಶ ನಗರದ ಕಿತ್ತೂರು ರಾಣಿ ಚನ್ನಮ್ಮ ಸಹಕಾರಿ ಬ್ಯಾಂಕಗೆ ಕನ್ನಹಾಕಿದ್ದ ಹೈಪೈ ಕಳ್ಳನನ್ನು ಬಂಧಿಸುವಲ್ಲಿ ಬೆಳಗಾವಿ ಮಾಳಮಾರುತಿ ಪೊಲೀಸರು ಯಶ್ವಸಿ ಕಾರ್ಯಾಚರಣೆ ನಡೆಸಿದ್ದಾರೆ..ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಮುಜಫರ್ ಶೇಖ್ ಬಂಧಿತ ಆರೋಪಿಯಾಗಿದ್ದು,ಆರೋಪಿಯಿಂದ 15 ಲಕ್ಷ ಮೌಲ್ಯದ 301 ಗ್ರಾಂ ಚಿನ್ನಾಭರಣ, 101650 ಲಕ್ಷ ನಗದು, ಕೃತ್ಯಕ್ಕೆ ಬಳಸಿದ್ದ 6 ಲಕ್ಷ 50 ಸಾವಿರ ಮೌಲ್ಯದ ಹಾರ್ಲೆ ಡೇವಿಡ್ಸನ್ ಬೈಕ್ ವಶಕ್ಕೆ ಪಡೆದಿದ್ದಾರೆ.. ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ […]

ಕರ್ನಾಟಕ ತಮಿಳುನಾಡು ರಾಜ್ಯದ ಗಡಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದಾರೆ… ಕೃಷ್ಣಗಿರಿ ಜಿಲ್ಲೆಯ ಸೂಲಗಿರಿ ಬಳಿಯ ಕಾಮನ್ ದೊಡ್ಡಿ ಅರಣ್ಯದಿಂದ ಒಂಟಿ ಆನೆಯೊಂದು ಗ್ರಾಮಕ್ಕೆ ಬಂದಿದ್ದು ,ಕೂಲಿ ಕೆಲಸಕ್ಕೆ ಹೋಗುವವರಿಗೆ ಅರಣ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ನೀಡಿದೆ.. ಇದನ್ನೂ ಓದಿ :ಆಕಸ್ಮಿಕ ಬೆಂಕಿ,ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮ  

ಆಕಸ್ಮಿಕ ಬೆಂಕಿಯಿಂದ ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮವಾಗಿದ ಘಟನೆಯು ತುಮಕೂರು ಜಿಲ್ಲೆ ಶಿರಾ ತಾಲೂಕಿನ ಸೋರೇಕುಂಟೆ ಗ್ರಾಮದಲ್ಲಿ ನಡೆದಿದೆ. ಒಂದರಿಂದ ಮತ್ತೊಂದು ಗುಡಿಸಲಿಗೆ ಬೆಂಕಿ ತಗುಲಿದ್ದು,ಇದರಿಂದ ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ. ಕೂಡಿಟ್ಟಿದ್ದ ಚಿನ್ನಾಭರಣ, ದವಸ ಧಾನ್ಯ , ದಿನಬಳಕೆ ವಸ್ತುಗಳು ಸುಟ್ಟು ಭಸ್ಮವಾಗಿದೆ. ಇದನ್ನೂ ಓದಿ :ಪೆಟ್ರೋಲ್ ಸುರಿದು ವಾಹನಗಳ ನಾಶ

ಪೆಟ್ರೋಲ್ ಸುರಿದು ಕಾರು ಮತ್ತು 8 ಬೈಕ್ ಗಳನ್ನು ದುಷ್ಕರ್ಮಿ ಸುಟ್ಟು ಹಾಕಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಶ್ರೀನಗರ ರೈಲ್ವೆ ಸ್ಟೇಷನ್ ಸಮೀಪ ನಡೆದಿದೆ..ಮುಸುಕು ಧರಿಸಿ ಬಂದು ಬೀದಿಯಲ್ಲಿ ನಿಂತಿದ್ದ ಕಾರಿಗೆ ನಂತರ ಕಾಂಪೌಂಡ್ ನಲ್ಲಿ ನಿಲ್ಲಿಸಿದ್ದ ಬೈಕ್ ಗಳಿಗೆ ಪೆಟ್ರೋಲ್ ಸುರಿದ್ದು,ದುಷ್ಕರ್ಮಿಗಳು ದುಶ್ಕೃತ್ಯ ಎಸಗಿರುವ ಘಟನೆ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ…ಆರೋಪಿ ಇನ್ನೂ ಪತ್ತೆಯಾಗಿಲ್ಲ ಜೊತೆಗೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… […]

ಕೇಂದ್ರ ಸರ್ಕಾರ ಈಗಾಗ್ಲೇ ಚಿತ್ರಮಂದಿರಗಳಿಗೆ 100 ಪಸೆರ್ಂಟ್ ಆಕ್ಯಪೆನ್ಸಿ ಕೊಟ್ಟಿದೆ.. ಆದ್ರೆ ರಾಜ್ಯ ಸರ್ಕಾರ ಮಾತ್ರ ಕೇಂದ್ರದ ಆದೇಶಕ್ಕೆ ವಿರುದ್ಧವಾಗಿ ನಡೆದುಕೊಳ್ತಿದೆ.. ಕೊರೋನಾ ಹವಳಿ ಇನ್ನೂ ಕಡಿಮೆಯಾಗಿಲ್ಲ, ಅಲ್ಲದೆ ಕೊರತೋನಾ ಹೊಸ ಅಲೆ ಬರುವ ಸಾಧ್ಯತೆ ಹೆಚ್ಚಾಗಿದೆ.. ಹಾಗಾಗಿ ಫೆಬ್ರವರಿ ಕೊನೆಯವರೆಗೂ ಥಿಯೇಟರ್ ಗಳಲ್ಲಿ ಕೇವಲ 50 ಪಸೆರ್ಂಟ್ ಪ್ರೇಕ್ಷಕರಿಗೆ ಮಾತ್ರವೇ ಅವಕಾಶ ಎಂದು ಪಟ್ಟು ಹಿಡಿದಿದೆ.. ರಾಜ್ಯ ಸರ್ಕಾರದ ಈ ನಿರ್ಧಾರದ ವಿರುದ್ಧ ಸದ್ಯ ಇಡೀ ಸ್ಯಾಂಡಲ್ ವುಡ್ […]

ಕೇಂದ್ರ ವರ ಕೊಟ್ಟರು ರಾಜ್ಯ ಸರ್ಕಾರ್ ವರ ಕೊಡಲಿಲ್ಲ ಎನ್ನುವ ಪರಿಸ್ಥಿತಿ ಈಗ ಸ್ಯಾಂಡಲ್ ವುಡ್ ಗೆ ಬಂದಿದೆ.  ರಾಜ್ಯದ ಚಿತ್ರಮಂದಿರ ಮಾಲೀಕರು ತಮ್ಮ ಬೇಸರವನ್ನು ಹೊರಹಾಕುತ್ತಿದ್ದಂತೆ, ಸ್ಟಾರ್ ಕಲಾವಿದರು ಕೂಡ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿದ್ದಾರೆ. ಪೊಗರು ಚಿತ್ರದ ಬಿಡುಗಡೆಯ ತಯಾರಿಯಲ್ಲಿರುವ ಧ್ರುವ ಸರ್ಜಾ ಮತ್ತು ಕೆಜಿಎಫ್- ಚಾಪ್ಟರ್-2 ಚಿತ್ರವನ್ನು ತೆರೆಗೆ ತರಲು ಸಜ್ಜಾಗುತ್ತಿರುವ ಪ್ರಶಾಂತ್ ನೀಲ್  ‘ಮಾರ್ಕೇಟ್ ನಲ್ಲಿ ಗಿಜಿಗಿಜಿ’ ಬಸ್ ನಲ್ಲೂ […]

ಕಾರು ಹಾಗೂ ಲಾರಿ ನಡುವೆ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪಿರುವ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಜಮ್ಮನಹಳ್ಳಿ ಗೇಟ್ ಬಳಿ ನಡೆದಿದೆ… ಅಪಘಾತದಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು,ಆರ್ ಎಲ್ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿದೆ…ಮಾಲೂರು ತಾಲ್ಲೂಕಿನ ಶಿವನಾಪುರ ಗ್ರಾಮದ ಪಾರ್ವತಮ್ಮ (50) ಮೃತ ಮಹಿಳೆಯಾಗಿದ್ದು,ಮುಳಬಾಗಿಲು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… ಇದನ್ನೂ ಓದಿ:ಭೂಮಿಯಲ್ಲಿ ಪ್ರತ್ಯಕ್ಷವಾದ ಬಸಣ್ಣನ ಮೂರ್ತಿ

ಭೂಮಿಯಲ್ಲಿ ಪ್ರತ್ಯಕ್ಷವಾದ ಬಸಣ್ಣನ ಮೂರ್ತಿಗೆ ಸ್ಥಳಿಯರು ಪೂಜೆಗೆ ಮುಂದಾಗಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಹರದಗಟ್ಟಿ ಗ್ರಾಮದಲ್ಲಿ ಕಂಡು ಬಂದಿದೆ. ಸಿಬಾರಗಟ್ಟಿ ಕಟ್ಟೆಯ ಮೇಲಿಟ್ಟು ಪೂಜೆ ಮಾಡಿದ್ದು,ಕಲ್ಲಿನಲ್ಲಿ ಬಸವಣ್ಣ ಹೋಲಿಕೆ ಮೂರ್ತಿ ಪ್ರತ್ಯಕ್ಷ ಸುದ್ದಿ ತಿಳಿದಿದೆ.ನಂತರ ಅನೇಕರು ಬಂದು ಕಾಯಿ ಒಡೆದು, ಊದುಬತ್ತಿ ಬೆಳಗಿ ಪೂಜಿಸಿ ನಮಸ್ಕರಿಸಿ ಹೋಗುತ್ತಿದ್ದಾರೆ. ಕಲ್ಲಿನಲ್ಲಿ ಬಸವಣ್ಣ ಆಕೃತಿಯ ಮೂರ್ತಿಯನ್ನು ದೇವರಂತೆ ಪೂಜಿಸಲು ಮುಂದಾಗಿದ್ದು, ಜನ ಮರಳು ಜಾತಕ ಮರಳು ಯಾತಕ್ಕೆ ಮರಳು ಶಂಭೋಲಿಂಗ […]

Advertisement

Wordpress Social Share Plugin powered by Ultimatelysocial