ಉದೋಗ್ಯ ಖಾತ್ರಿ ಯೋಜನೆಯಡಿಯಲ್ಲಿ ಜೆನೆಗೂ ಕೆರೆ ಹೂಳೆತ್ತುವ ಕೆಲಸದಲ್ಲಿ ತೊಡಗಿದ್ದ ವೇಳೆ ಮಣ್ಣು ಕುಸಿದು ಬಿದ್ದು ಕೂಲಿ ಕಾರ್ಮಿಕ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ಉಪನಾಯಕನಹಳ್ಳಿಯಲ್ಲಿ ನಡೆದಿದೆ. ಹಗನೂರು ಗ್ರಾಮದ ಈಡಿಗರ ನಿಂಗಪ್ಪ ಮೃತಪಟ್ಟ ವ್ಯಕ್ತಿ. ಗ್ರಾಮ ಪಂಚಾಯಿತಿ ಸಿಬ್ಬಂದಿ ಕೂಡಲೇ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಲುಪಿಸಿದರು. ಚಿಕಿತ್ಸೆಗೆ ಸ್ಪಂದಿಸದೆ ನಿಂಗಪ್ಪ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಮಿಕ ಮೃತಪಟ್ಟಿರುವುದು ನೋವಿನ ಸಂಗತಿ. ನೇರಗದಡಿ […]
#speednewspoliticla
ಮಂಡ್ಯ ಜಿಲ್ಲೆಯ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿದವು. ಎರಡು ಎಕರೆ ಕಬ್ಬು ಬೆಳೆ ಮತ್ತು ರಾಗಿ ಮೆದೆಗಳನ್ನು ನಾಶ ಮಾಡಿದ್ದು, ಬೆಳ್ಳಂಬೆಳಗ್ಗೆ ಶಿವಕುಮಾರ್ ಎಂಬ ರೈತರ ಜಮೀನಿನಲ್ಲಿ ಆನೆಗಳು ಪ್ರತ್ಯಕ್ಷವಾದವು . ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಮಾಡಿದರು. ಇದನ್ನೂ ಓದಿ :ಟ್ಯಾಂಕರ್ ಮತ್ತು ದ್ವಿಚಕ್ರವಾಹನ ಡಿಕ್ಕಿ