ಡಿಸೆಂಬರ್‌ 23 ರಂದು ನಡೆದ ಫೈನಲ್‌ ಪಂದ್ಯದಲ್ಲಿ ಗಾಲೇಗ್ಲಾಡಿಯೇಟರ್ಸ ತಂಡವನ್ನು ಸೋಲಿಸುವ ಮೂಲಕ ಜಾಫ್ನಾಕಿಂಗ್ಸ ಲಂಕಾ ಪ್ರಿಮೀಯರ್‌ ಲೀಗ್‌ ನ ನೂತನ ಚಾಂಪಿಯನ್‌ ಆಗಿ ಹೊರಹೊಮ್ಮಿದೆ .ಲಂಕಾಪ್ರಿಮೀಯರ ಲೀಗ್‌ ನ  ಅಂತಿಮ ಪಂದ್ಯ ಬಹಳ ಕುತುಹಲಕಾರಿಯಾಗಿತ್ತು.     ಪಂದ್ಯದ ಥ್ರಿಲ್‌ ಗೆ ಕಾರಣವಾಗಿದ್ದು  ಹೆಚ್ಚಿನ ಸ್ಕೋರ್‌ ಅದರಲ್ಲೂ ಟ್ರೋಪಿ ತನ್ನದಾಗಿಸಿಕೊಂಡ ಜಾಪ್ನಾ ತಂಡದ ಬ್ಯಾಟ್ಸಮನ್‌ಗಳು ರನ್‌ ಮಳೆಯನ್ನೇ ಸುರಿಸಿದರು .ಮೊದಲು ಬ್ಯಾಟ್‌ ಮಾಡಿದ ಜಾಪ್ನಾಕಿಂಗ್ಸ ನಿಗದಿತ 20 ಒವರ್‌ಗಳಲ್ಲಿ […]

ಭಾರತ ಏಕದಿನ ತಂಡದ ನಾಯಕತ್ವ ಬದಲಾವಣೆಯ ಬಳಿಕ ವಿರಾಟ್ ಕೊಹ್ಲಿ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಡುವೆ ಕೆಲ ಮಾತುಗಳು ನಡೆದಿದ್ದವು. ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧ ವಿರಾಟ್ ಅವರು ಬಿಸಿಸಿಐ ಗೆ ಕುಟುಕಿದ್ದರು.ಇದೀಗ ಸೌರವ್ ಗಂಗೂಲಿ ಅವರು ವಿರಾಟ್ ಕೊಹ್ಲಿಯ ಅಟಿಟ್ಯೂಡ್ ನ್ನು ಇಷ್ಟ ಪಡುತ್ತೇನೆ ಆದರೆ ಅವರು ತುಂಬಾ ಜಗಳವಾಡುತ್ತಿದ್ದಾರೆ ಎಂದು ಹೇಳಿದ್ದಾರೆ.ಗುರ್ಗಾಂವ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗಂಗೂಲಿ ಅವರು ಯಾವ ಆಟಗಾರನ ವರ್ತನೆಯನ್ನು ಹೆಚ್ಚು ಇಷ್ಟಪಡುತ್ತಾರೆ […]

ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು 2008 ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಚೆನ್ನೈ ಸೂಪರ್ ಕಿಂಗ್ಸ್‌ ನಲ್ಲಿದ್ದಾರೆ. ಮುಂಬರುವ 2022 ಸಾಲಿನ ಕೂಟದಲ್ಲೂ ಅವರು ಮತ್ತೊಮ್ಮೆ ಸಿಎಸ್ ಕೆ ತಂಡವನ್ನು ಮುನ್ನಡೆಸಲಿದ್ದಾರೆ.ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಫ್ರಾಂಚೈಸಿಯನ್ನು ಇದುವರೆಗೆ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಆದರೆ ಸಿಎಸ್ ಕೆ ಫ್ರಾಂಚೈಸಿಗೆ ಧೋನಿ ಮೊದಲ ಆಯ್ಕೆಯ ನಾಯಕನಾಗಿರಲಿಲ್ಲ ಎಂದು ಮಾಜಿ ಸಿಎಸ್ ಕೆ ಆಟಗಾರ ಸುಬ್ರಹ್ಮಣ್ಯಮ್ ಬದ್ರಿನಾಥ್ ಹೇಳಿದ್ದಾರೆ.ಬದ್ರಿನಾಥ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ […]

ಟೀಂ ಇಂಡಿಯಾ ಓಪನರ್ ಶಿಖರ್ ಧವನ್ ಏಕದಿನ ಕ್ರಿಕೆಟ್‌ನಲ್ಲಿ ಭಾರತದ ಉತ್ತಮ ಆರಂಭಿಕ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರಾಗಿದ್ದಾರೆ. ಅವರ ಎಲ್ಲಾ ಸಾಧನೆಗಳ ಹೊರತಾಗಿಯೂ, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯುವ ಅಂಚಿನಲ್ಲಿದ್ದಾರೆ.ವಿಜಯ್ ಹಜಾರೆ ಟ್ರೋಫಿಯಲ್ಲಿ ಮಹಾರಾಷ್ಟ್ರ ತಂಡವನ್ನ ಮುನ್ನಡೆಸುತ್ತಿರುವ, ಐಪಿಎಲ್‌ ಸೆನ್ಸೇಷನ್ ರುತುರಾಜ್ ಗಾಯಕ್ವಾಡ್ ಶಿಖರ್ ಧವನ್ ಸ್ಥಾನಕ್ಕೆ ಕಂಟಕವಾಗಿದ್ದಾರೆ.ಆದ್ರೂ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಶಿಖರ್ ಧವನ್‌ಗೆ ಬೆಂಬಲವಾಗಿ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ನಿಂತಿದ್ದಾರೆ. […]

ಭಾರತದ ಶ್ರೀಹರಿ ನಟರಾಜ್, ಸಜನ್ ಪ್ರಕಾಶ್ ಮತ್ತು ಕುಶಾಗ್ರ ರಾವತ್ ಅವರು ಫಿನಾ ಶಾರ್ಟ್ ಕೋರ್ಸ್ ವಿಶ್ವ ಈಜು ಚಾಂಪಿಯನ್‌ಷಿಪ್‌ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದರು. ಗುರುವಾರ ನಡೆದ ಪುರುಷರ 200 ಮೀಟರ್ಸ್ ಬಟರ್‌ಫ್ಲೈ ಸ್ಪರ್ಧೆಯ ಹೀಟ್ಸ್‌ನಲ್ಲಿ ಸಜನ್ 1 ನಿಮಿಷ 52.10ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು. ಒಟ್ಟಾರೆ 10ನೇ ಸ್ಥಾನಕ್ಕೆ ಕುಸಿದ ಅವರು ಫೈನಲ್ ಪ್ರವೇಶಿಸಲು ವಿಫಲರಾದರು.100 ಮೀ ಬ್ಯಾಕ್‌ಸ್ಟ್ರೋಕ್‌ನಲ್ಲಿ ಶ್ರೀಹರಿ ನಟರಾಜ್ 52.81 ಸೆಕೆಂಡುಗಳ ಸಾಧನೆಯೊಂದಿಗೆ ಹೀಟ್ಸ್‌ನಲ್ಲಿ 28ನೇ ಸ್ಥಾನ […]

ವಿರಾಟ್ ಕೊಹ್ಲಿ ನೀಡಿರುವ ಹೇಳಿಕೆಗಳ ಕುರಿತು ಭಾರತ ತಂಡದ ಮಾಜಿ ನಾಯಕ ಕಪಿಲ್ ದೇವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ದಕ್ಷಿಣ ಆಫ್ರಿಕಾದಂತಹ ತಂಡದ ಎದುರು ಆಡಲು ಪ್ರವಾಸಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಇಂತಹದೊಂದು ವಿವಾದಾತ್ಮಕ ಹೇಳಿಕೆ ನೀಡುವುದು ಸರಿಯಲ್ಲ.ವಿರಾಟ್‌ಗೆ ಮತ್ತು ಬಿಸಿಸಿಐ ನಡುವೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ಇದು ಸೂಕ್ತ ಸಮಯವಾಗಿರಲಿಲ್ಲ ಎಂದು ಕಪಿಲ್ ಅಭಿಪ್ರಾಯಪಟ್ಟಿದ್ದಾರೆ.ಮಂಡಳಿ ಅಧ್ಯಕ್ಷ ಸ್ಥಾನವೂ ದೊಡ್ಡದು ಮತ್ತು ತಂಡದ ನಾಯಕನ ಸ್ಥಾನವೂ ದೊಡ್ಡದು. ಆದ್ದರಿಂದ ಒಬ್ಬರಿನ್ನೊಬ್ಬರತ್ತ ಸಾರ್ವಜನಿಕವಾಗಿ ಬೆರಳು ತೋರಿಸುವುದು ಸರಿಯಲ್ಲ. […]

ಇಂದಿನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ಇಂಗ್ಲೆಂಡ್ ತಂಡವೂ ಕೂಡ ಲಂಕರನ್ನ ವೈಟ್ ವಾಶ್ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿ ಕೊಂಡಿದೆ. ಭಾರತ ಈ ಸರಣಿಯಲ್ಲಿ ಗೆದ್ದರೆ ಚೊಚ್ಚಲ ವಿಶ್ವ […]

ಕೋವಿಡ್-19 ವೈರಸ್ ಹಿನ್ನೆಲೆ ಈಗಾಗಲೇ ನಡೆಯಬೇಕಿದ್ದ ಐಪಿಎಲ್ ಕೂಟ ಮುಂದೂಡಿಕೆಯಾಗಿದೆ. ಮುಂದಿನ ಅಕ್ಟೋಬರ್ ತಿಂಳಲ್ಲಿನಲ್ಲಿ ಆಸೀಸ್ ನೆಲದಲ್ಲಿ ಟಿ20 ವಿಶ್ವಕಪ್ ಕೂಡಾ ನಡೆಯಲಿದೆ, ಟಿ20 ವಿಶ್ವಕಪ್ ಕೂಟ ನಡೆಸುವ ಬಗ್ಗೆ ಇಂದು ಐಸಿಸಿ ಸಭೆಯಲ್ಲಿ ಚರ್ಚೆಯಾಗಲಿದೆ. ಒಂದು ವೇಳೆ ಟಿ20 ವಿಶ್ವಕಪ್ ನಡೆಯದೇ ಇದ್ದ ಆ ಸಮಯದಲಲ್ಲಿ ಐಪಿಎಲ್ ನಡೆಸಬೇಕು ಎಂದು ಆಸ್ಟ್ರೇಲಿಯಾದ ವೇಗಿ ಪ್ಯಾಟ್ ಕಮಿನ್ಸ್ ತಿಳಿಸಿದ್ದಾರೆ. ಹಾಗೇ ಟಿ20 ದಿಗ್ಗಜರೇ ಕೂಡುವ ಕೂಟವನ್ನು ಲಕ್ಷಾಂತರ ಜನರು ನೋಡುತ್ತಾರೆ. […]

Advertisement

Wordpress Social Share Plugin powered by Ultimatelysocial