ಐಪಿಎಲ್ 14ನೇ ಆವೃತ್ತಿಯ ಅಂತಿಮ ಪಂದ್ಯದ ಅಂತಿಮ ಎಸೆತದಲ್ಲಿ ಆರ್ಸಿಬಿ ರೋಚಕ ಗೆಲುವು ಸಾಧಿಸಿದೆ. ಕೊನೆಯ ಎಸೆತದಲ್ಲಿ ಆರ್ಸಿಬಿಗೆ ಗೆಲ್ಲಲ್ಲು ಐದು ರನ್ಗಳ ಅಗತ್ಯವಿದ್ದಾಗ ಶ್ರೀಕರ್ ಭರತ್ ಸಿಕ್ಸರ್ ಸಿಡಿಸಿ ಆರ್ಸಿಬಿ ಗೆಲುವಿಗೆ ಕಾರಣರಾದರು. ಈ ಮೂಲಕ ವಿರಾಟ್ ಕೊಹ್ಲಿ ಪಡೆ ಗೆಲುವಿನ ವಿಶ್ವಾಸದೊಂದಿಗೆ ಪ್ಲೇಆಫ್ಗೆ ಪ್ರವೇಶಿಸಿದೆ. ಅಂತಿಮ ಪಂದ್ಯದಲ್ಲಿ ಆರ್ಸಿಬಿ ತಂಡದ ಗೆಲುವಿಗೆ 15 ರನ್ಗಳು ಬೇಕಾಗಿತ್ತು. ಕೊನೆಯ ಓವರ್ ಎಸೆಯಲು ಯುವ ವೇಗಿ ಆವೇಶ್ ಖಾನ್ ಬಾಲ್ […]