ಯಾವುದೇ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಸ್ಪಷ್ಟತೆ ಇಲ್ಲ. ರಾಜ್ಯ ಸರ್ಕಾರ ಗೊಂದಲದಲ್ಲಿದೆ ಎಂದು ಶಾಸಕ ಯುಟಿ ಖಾದರ್ ಹೇಳಿದ್ದಾರೆ.ಮಂಗಳೂರಿನಲ್ಲಿ ಮಾತನಾಡಿದ ಅವರು, ಸರ್ಕಾರದ ತೀರ್ಮಾನ ಜನರನ್ನು ತೊಂದರೆಗೊಳಪಡಿಸುತ್ತಿದೆ.ಶಾಲಾ ಕಾಲೇಜುಗಳ ವಿಚಾರದಲ್ಲಿ ಗೊಂದಲಕಾರಿ ತೀರ್ಮಾನ ತೆಗದುಕೊಳ್ಳತ್ತಿದೆ.ದಿನಕ್ಕೊಂದು ಹೇಳಿಕೆ ನೀಡಿ ಸರ್ಕಾರ ಗೊಂದಲ ಸೃಷ್ಟಿ ಮಾಡತ್ತಿದೆ.ದಯವಿಟ್ಟು ರಾಜ್ಯ ಸರ್ಕಾರ ಸ್ಪಷ್ಟ ಹೇಳಿಕೆ ನೀಡಲಿ. ಸಚಿವರು, ಶಿಕ್ಷಣ ಇಲಾಖೆ ಮಧ್ಯೆ ಸಮನ್ವಯತೆ ಇಲ್ಲ. ಜನಾಭಿಪ್ರಾಯಕ್ಕೆ ರಾಜ್ಯ ಸರ್ಕಾರ ಮನ್ನಣೆ ಕೊಡಬೇಕು. ಒಮ್ಮೆ ಪರೀಕ್ಷೆ ಇದೆ, […]

Advertisement

Wordpress Social Share Plugin powered by Ultimatelysocial