ರಾಜ್ಯ ಸರ್ಕಾರ ಕೊರೊನಾ ವೈರಸ್ ಸಂಕಷ್ಟದ ನಡುವೆಯು ಅತಿದೊಡ್ಡ ರಿಸ್ಕ್ ತೆಗೆದುಕೊಂಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ನಡೆಸುತ್ತಿದೆ.ಆದರೆ ಈ ಸಮಯದಲ್ಲಿಯೂ ಕೂಡ ವಿದ್ಯಾರ್ಥಿಗಳು ನಕಲು ಮಾಡಿ ಪರೀಕ್ಷೆಯನ್ನು ಬರೆಯುತ್ತಿದ್ದರು.ಹೀಗಾಗಿ  ಈ  ಮೂರು ವಿದ್ಯಾರ್ಥಿಗಳನ್ನು ಡಿಬಾರ್‌ ಮಾಡಿದ ಘಟನೆ ಗದಗ ನಗರದಲ್ಲಿ ನಡೆದಿದೆ. ಗದಗದ ಮುನ್ಸಿಪಲ್‌ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಇಂದು ಗಣಿತ ವಿಷಯದಲ್ಲಿ ಪರೀಕ್ಷೆ ನಡೆಯುತ್ತಿತ್ತು. ಈ ವೇಳೆಯಲ್ಲಿ ದಿಢೀರ್ ಭೇಟಿ ನೀಡಿದ ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೇಜರ್ […]

Advertisement

Wordpress Social Share Plugin powered by Ultimatelysocial