ಎಸ್ಎಸ್ಎಲ್ಸಿ ಪರೀಕ್ಷೆ ಹಾಗೂ ಆನ್ಲೈನ್ ಶಿಕ್ಷಣ ರದ್ದುಗೊಳಿಸುವಂತೆ ವಾಟಾಳ್ ನಾಗರಾಜ್ ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿ ಜಾಗಟೆ ಭಾರಿಸಿ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಎಸ್ ಸುರೇಶ್ ಕುಮಾರ್ ಹಠಕ್ಕೆ ಬಿದ್ದು ಎಸ್ಎಸ್ಎಲ್ಸಿ ಪರೀಕ್ಷೆ ಮಾಡಲು ಹೊರಟಿದ್ದಾರೆ. ಕೊರೊನಾ ಪ್ರಕರಣ ಕಡಿಮೆ ಇದ್ದ ವೇಳೆ ಲಾಕ್ಡೌನ್ ಮಾಡಿದ್ರು. ಕೊರೊನಾ ಅಟ್ಟಹಾಸ ಮೆರೆಯುವ ವೇಳೆ ಓಪನ್ ಮಾಡಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆ ನಂತರ ಮೌಲ್ಯಮಾಪನ ಮಾಡುವ ಶಿಕ್ಷಕರ […]