ಕೊರೊನಾ ಸೋಂಕು ತಡೆಗೆ ರಾಜ್ಯದಲ್ಲಿ ಪ್ರತಿ ಸಂಡೇ ಲಾಕ್​ಡೌನ್ ಘೋಷಣೆ ಮಾಡಿದ್ದು, ಕೆಲವು ಕಡೆ ಸಣ್ಣ ಪುಟ್ಟ ಗೊಂದಲ, ಹೊರತುಪಡಿಸಿದರೆ, ಈ ಭಾರಿ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ತಮ್ಮ ಪ್ರಯಾಣಕ್ಕೆ ನಿರ್ಬಂಧ ಹಾಕಿಕೊಂಡಿದ್ದಾರೆ. ಬಸ್ ನಿಲ್ದಾಣಗಳು ಪ್ರಯಾಣಿಕರಿಲ್ಲದೆ ಬಿಕೋ ಎನ್ನುತ್ತಿದೆ. ಬೇರೆ ಜಿಲ್ಲೆಗಳಿಂದ ಆಗಮಿಸುತ್ತಿರೋ ಬಸ್​​ಗಳು ಕೂಡ ಖಾಲಿ ಆಗಿದ್ದು, ಪ್ರಯಾಣಿಕರು ಕೂಡ ಬೆರಳೆಣಿಕೆಯಷ್ಟಿದ್ದಾರೆ. ರಸ್ತೆಗಳು ಕೂಡ ಖಾಲಿ ಖಾಲಿಯಾಗಿದೆ. ರಾಜ್ಯದಲ್ಲಿ ಸರ್ಕಾರಿ ಬಸ್‌ಗಳು, ಆಟೋ, ಕ್ಯಾಬ್ ಸಂಚಾರ ಸ್ಥಗಿತವಾಗಿದೆ. ರಾಜ್ಯದಲ್ಲಿ […]

Advertisement

Wordpress Social Share Plugin powered by Ultimatelysocial