2ವರ್ಷದ ಗಂಡು ಮಗುವನ್ನು ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಗಟ್ಟವಾಡಿ ಗ್ರಾಮದಲ್ಲಿ ನಡೆದಿದೆ ..2ವರ್ಷದ ಗಂಡು ಮಗುವನ್ನು ನೀರಿನ ತೊಟ್ಟಿಗೆ ಮುಳುಗಿಸಿ ಕೊಲೆ ಮಾಡಿರುವ ಹೆತ್ತ ತಾಯಿ ಮಗುವನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿ ಕೊಲೆ ಮಾಡಿದ ಬಳಿಕ ತಾನೂ ಕೂಡ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ..ಗಟ್ಟವಾಡಿ ಗ್ರಾಮದ ಮಹದೇವ ಪ್ರಸಾದ್ ಅಲಿಯಾಸ್ ರಚ್ಚು ಎಂಬುವರ ಪತ್ನಿ ಅನ್ನಪೂರ್ಣ 22 ವರ್ಷದ ಮೃತ ವಿವಾಹಿತ ಮಹಿಳೆ.ಹಾಗೂ […]

ಒಂದೇ ಕುಟುಂಬದ 3 ಜನರು ನೀರಿಗೆ ಬಿದ್ದು ಆತ್ಮಹತ್ಯೆಗೆ ಶರಣದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಸಾಗರನಹಳ್ಳಿ ಗೇಟ್ ಬಳಿ ನಡೆದಿದೆ…ನಿಟ್ಟೂರು ಬಳಿಯ ಸೋಮಲಾಪುರದ ಹೇಮಾವತಿ ನಾಲೆಯಲ್ಲಿ 2 ಶವಗಳು ಪತ್ತೆಯಾಗಿದ್ದು ಹೇಮಾವತಿ ನಾಲಾ ಕಛೇರಿಯ ಇಂಜಿನಿಯರ್ ರಮೇಶ್ (55) ಮತ್ತು ಪತ್ನಿ ಮಮತಾ (46 ) ವರ್ಷ ಶಿಕ್ಷಕಿ ಇವರ ಮಗಳು ಶುಭ (25)ವರ್ಷ ವಿದ್ಯಾರ್ಥಿನಿ ಸಾವನ್ನಪ್ಪಿರುವ ದುರ್ದೈವಿಗಳು ಮಮತಾ ಮತ್ತು ಶುಭ ಶವಗಳು […]

ಯುವಕ ನೇಣಿಗೆ ಶರಣಾಗಿರುವ ಘಟನೆ  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ನಡೆದಿದೆ.  ನಾಗೇಶ್ ಮೃತ ದುರ್ದೈವಿ, ಜೀವನದಲ್ಲಿ ಜಿಗುಪ್ಸೇಯಾಗಿ  ಮನೆಯಲ್ಲಿ ಯಾರು ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದರೆ. ನಂಗಲಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆರೆಯ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಅನಾಮಧೇಯ ವ್ಯಕ್ತಿಯ ಶವ ಪತ್ತೆಯಾಗಿದೆ. ಈ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದ ಇಟ್ಟಿಗೇರಿಯಲ್ಲಿ ನಡೆದಿದ್ದು, ಸದ್ಯ  ಸ್ಥಳಕ್ಕೆ ಭೇಟಿ ನೀಡಿದ ಲಕ್ಷ್ಮೇಶ್ವರ ಪಿಎಸ್ ಐ ಶಿವಯೋಗಿ ಲೋಹರ್ ಅವರು ಅನಾಮಧೇಯ ವ್ಯಕ್ತಿಯ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಇನ್ನು ಈ ಪ್ರಕರಣ ಲಕ್ಷ್ಮೇಶ್ವರ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದೆ. ಇದನ್ನೂ ಓದಿ: ಜನತಾ ಕರ್ಫ್ಯೂ ಇಡೀ ಜಗತ್ತಿಗೆ ಸ್ಫೂರ್ತಿ -ಪ್ರಧಾನಿ ನರೇಂದ್ರ ಮೋದಿ

ವಿದ್ಯಾರ್ಥಿಯೊರ್ವ ಹಾಸ್ಟೆಲ್ ನಲ್ಲೇ  ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಮಹದೇವಪುರದಲ್ಲಿ ನಡೆದಿದೆ. ಕೃಪಾನಿಧಿ ಕಾಲೇಜಿನ ವ್ಯಾಸಂಗ ಮಾಡುತ್ತಿದ್ದ ಆಂಧ್ರ ಮೂಲದ ಯುವಕ ಮೋಕ್ಷಗ್ನ್ಯ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ಯುವಕ . ಕಳೆದ‌ ನಾಲ್ಕು ದಿನಗಳಿಂದ ಆಂಧ್ರದಲ್ಲಿದ್ದ ಪೋಷಕರಿಗೆ ಯುವಕ ಫೋನ್ ಮಾಡಿ ಮಾತನಾಡಿಲ್ಲ. ಈ ಬಗ್ಗೆ ಅನುಮಾನ ಬಂದು ಪೋಷಕರು  ಕಾಲೇಜಿಗೆ ಬಂದು ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮಗ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ವರ್ತೂರು ಪೊಲೀಸರು […]

ಇಬ್ಬರ ಮನೆಯಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಗಳಿಬ್ಬರು ನಾಲೆಗೆ ಬಿದ್ದು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಚನ್ನರಾಯಪಟ್ಟಣ ತಾ. ಬಾಗೂರು- ನವಿಲೆ ಸುರಂಗ ಮಾರ್ಗದ ಬಳಿ ನಡೆದಿದೆ. ಇನ್ನೂ ಈ ನಾಲೆಯ ಬಳಿ ಮಂಗಳವಾರದಿಂದ ಒಂದು ಬೈಕ್ ಹಾಗೂ ಇಬ್ಬರು ಪ್ರೇಮಿಗಳ ಚಪ್ಪಲಿಗಳು ಪತ್ತೆಯಾಗಿದ್ದವು. ೩ ದಿನದಿಂದ ಈ ಚಪ್ಪಲಿಗಳನ್ನ ಗಮನಿಸಿದ ಸ್ಥಳಿಯರಿಗೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿದ್ದಾರೆ. ಇನ್ನೂ ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಪರಿಶೀಲಿಸಿ  […]

ಹೆಂಡತಿ, ಅತ್ತೆ, ಮಾವನ ಕಿರುಕುಳದಿಂದ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲ್ಲೂಕಿನ ರಂಗನಹಳ್ಳಿ ಬೋವಿಕಾಲೋನಿಯಲ್ಲಿ ನಡೆದಿದೆ. ಲೋಕೇಶ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ. ನವೆಂಬರ್ 15 ರಂದು ಈ ಘಟನೆ ಈಗ ತಡವಾಗಿ ಬೆಳಕಿಗೆ ಬಂದಿದೆ. ನನ್ನ ಸಾವಿಗೆ ಹೆಂಡತಿ ಹೇಮಾ, ಅತ್ತೆ ಧನಲಕ್ಷಿ, ಮಾವ ರಾಜು ಹಾಗೂ ಹೆಂಡತಿಯ ಪ್ರಿಯಕರ ಚೇತನ್ ಕಾರಣ .ಪ್ರತಿ ನಿತ್ಯ ಬ್ಲಾಕ್ ಮೇಲ್, ಕೊಲೆ […]

ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ಕೋಟ್೯ ಹತ್ತಿರ ಆತ್ಮಹತ್ಯೆ ಸರ್ಕಾರಿ ನೌಕರಿ ಕೊಡಿಸುವುದಾಗಿ ಹಣ ತೆಗೆದುಕೊಂಡಿದ್ದಳು ಉದ್ಯೋಗ ಕೊಡಿಸುವುದಾಗಿ ಮಾಡಿದ್ದ ಪ್ರಕರಣ ವಕೀಲರ ಭೇಟಿಗಾಗಿ ಕುಷ್ಟಗಿ ನ್ಯಾಲಯಕ್ಕೆ ಬಂದಿದ್ದ ಜೋತಿ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮರಣ ಕುಷ್ಟಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ಚಲನಚಿತ್ರ ಸಾಹಿತಿ ಕೆ.ಕಲ್ಯಾಣ ಕುಟುಂಬದಲ್ಲಿ ಹುಳಿ ಇಂಡಿ, ಕೌಟುಂಬಿಕ ಕಲಹಕ್ಕೆ ಪ್ರಮುಖ ಕಾರಣವಾಗಿದ್ದಳು ಎನ್ನಲಾದ ಜ್ಯೋತಿ ಎಂಬಾಕೆ ಇಂದು ಕೊಪ್ಪಳ ಜಿಲ್ಲೆಯ ಕುಷ್ಟಗಿ ನ್ಯಾಯಾಲಯದ ಆವರಣದಲ್ಲಿ […]

Advertisement

Wordpress Social Share Plugin powered by Ultimatelysocial