ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ದಿಕ್ಕುಗಳಂತಾಗಿಬಿಟ್ಟಿದ್ದರು. ಇನ್ನೆಂದೂ ಜೊತೆ ಸೇರಲಾರರು ಎಂದೇ ಎಲ್ಲರೂ ಭಾವಿಸಿದ್ರು. ಆದರೆ ಈ ಶೀಥಲ ಸಮರಕ್ಕೆ ಅಂತ್ಯ ಹಾಡುವ ಬಹಿರಂಗ ಸೂಚನೆಯನ್ನು ಸುದೀಪ್ ನೀಡಿದ್ದಾರೆ. ”ದರ್ಶನ್ ಸದಾ ನನ್ನ ಗೆಳೆಯನೇ” ಎಂದಿರುವ ಸುದೀಪ್ ಆ ಮೂಲಕ ತಾವೊಬ್ಬ ವಿಶಾಲ ಹೃದಯಿ ವ್ಯಕ್ತಿ ಎಂಬುದನ್ನೂ ಜಾಹೀರು ಮಾಡಿದ್ದಾರೆ.ಜೀ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುದೀಪ್‌ಗೆ ನಿರೂಪಕರು ದರ್ಶನ್ ಹಾಗೂ ಸುದೀಪ್ ಒಟ್ಟಿಗಿರುವ ಚಿತ್ರವನ್ನು ತೋರಿಸಿ […]

Advertisement

Wordpress Social Share Plugin powered by Ultimatelysocial