ಇಂದು ಬಿಡುಗಡೆಯಾಗಲು ನಿರ್ಧರಿಸಿದ್ದಂತ ಕೋಟಿಗೊಬ್ಬ-3 ಚಿತ್ರ ಬಿಡುಗಡೆಯಾಗಿರಲಿಲ್ಲ. ಹೀಗಾಗಿ ಚಿತ್ರಮಂದಿರಗಳ ಬಳಿಯಲ್ಲಿ ಅನೇಕ ಅಭಿಮಾನಿಗಳು ದಾಂದಲೆ ನಡೆಸಿದ್ದರು. ಇದರಿಂದಾಗಿ ತಮ್ಮ ಅಭಿಮಾನಿಗಳಿಗೆ ನಟ ಕಿಚ್ಚ ಸುದೀಪ್ ಕ್ಷಮೆಯನ್ನು ಕೋರಿದ್ದಾರೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ವೀಡಿಯೋ ಬಿಡುಗಡೆ ಮಾಡಿರುವಂತ ನಟ ಕಿಚ್ಚ ಸುದೀಪ್ ಅವರು, ಬಾಬುವರು ಅಪ್ ಲೋಡ್ ಮಾಡಿದಂತ ವೀಡಿಯೋ ನೋಡಿದೆ. ಬಾಬು ನೀವು ಯಾರಿಂದ ತೊಂದ್ರೆಗೆ ಸಿಲುಕಿಕೊಂಡ್ರಿ ಅಂತ ಎಲ್ಲರಿಗೂ ಗೊತ್ತಿದೆ. ಅದಕ್ಕೆ ಕಾಲ ಉತ್ತರ ಕೊಡಲಿದೆ. […]

Advertisement

Wordpress Social Share Plugin powered by Ultimatelysocial