ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ…. ಲಕ್ಷ್ಮೀ ಹುಟ್ಟೂರು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಾಸ್ತಿ ಹೋಬಳಿಯ ತುರುವಾಲಹಟ್ಟಿ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ನಡೆಸಲಾಗುತ್ತಿದೆ….ಸ್ವಗ್ರಾಮದಲ್ಲಿ ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ…. ಅಂತ್ಯಕ್ರಿಯೆ ಸ್ಥಳಕ್ಕೆ ಮಾಸ್ತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ… ಇದನ್ನೂ ಓದಿ:ವಾಹನಕ್ಕೆ ಸಿಲುಕಿ ಚಿರತೆ ಸಾವು..
#Suicide
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಐನಾಪೂರ ಗ್ರಾಮದಲ್ಲಿ ಸೋಮವಾರ ಸಂಜೆ ಅಕ್ಕ ತಂಗಿ ಇಬ್ಬರೂ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಐಶ್ವರ್ಯ ವಿಶ್ವನಾಥ್ 21 ವರ್ಷ ಸಾರಿಕಾ ವಿಶ್ವನಾಥ್ 17ವರ್ಷ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ ಎಂದು ಚಿಂಚೋಳಿ ಪೋಲಿಸರ ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರವಾದ ಮಾಹಿತಿ ತಿಳಿದು ಬಂದಿಲ್ಲ.ಐದು ಜನಹೆಣ್ಣುಮಕ್ಕಳಿರುವ ಕುಟುಂಬದಲ್ಲಿ ಇಗಾಗಲೇ ೩ ಹೆಣ್ಣು ಮಕ್ಕಳ ಮದುವೆ ಆಗಿದೆ. ಮೃತ ಸಾರಿಕಳ ಮದುವೆ ನಿಶ್ಚಿತಾರ್ಥ ಆಗಿತ್ತು. ತಂದೆ ತಾಯಿ […]
ಸಾಲಭಾದೆ ತಾಳಲಾರದೆ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ತೆಗ್ಗಿನಭಾವನೂರ ಗ್ರಾಮದಲ್ಲಿ ನಡೆದಿದೆ. ಎಸ್.ಬಿ.ಐ ಬ್ಯಾಂಕ್ ನಲ್ಲಿ 7ಲಕ್ಷ ಸಾಲ ಸೇರಿದಂತೆ 3 ಲಕ್ಷ ರೂ ಕೈಸಾಲ ಮಾಡಿ ರೈತ 7 ಎಕರೆಯಲ್ಲಿ ಹತ್ತಿ, ಮೆಕ್ಕೆಜೋಳ ಬೆಳೆದಿದ್ದು, ಅತಿಯಾದ ಮಳೆಯಿಂದ ಬೆಳೆ ಹಾನಿಯಾಗಿತ್ತು. ಬೆಳೆ ಹಾನಿಯಿಂದಾಗಿ ಸಾಲ ತೀರಿಸಲಾಗದೇ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನು ಓದಿ :ಕ್ಲಬ್ […]