ದಿವ್ಯಾಂಗರು ಕೂಡ ಸಾಮಾಜಿಕವಾಗಿ ಹಿಂದುಳಿದ ವರ್ಗಕ್ಕೆ ಸೇರುತ್ತಾರೆ. ಹೀಗಾಗಿ, ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಪರಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ನೀಡಲಾಗುವ ಸೌಲಭ್ಯಗಳಿಗೆ ಇವರೂ ಅರ್ಹರು ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಬುದ್ಧಿಮಾಂದ್ಯರಾಗಿರುವ ಪಂಜಾಬ್‌ನ ಆರ್ಯನ್ ರಾಜ್ ಎಂಬವರು ಚಂಡೀಗ ಢದ ಸರ್ಕಾರಿ ಕಲಾ ಕಾಲೇಜಿನಲ್ಲಿ ದಿವ್ಯಾಂಗರು ಮತ್ತು ಬುದ್ಧಿಮಾಂದ್ಯ ಕೋಟಾದಡಿ ಡಿಪ್ಲೊಮಾ ಇನ್ ಫೈನ್ ಆರ್ಟ್ಸ್ ಕೋರ್ಸ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಇವರಿಗೆ ರಿಯಾಯಿತಿ ನೀಡಲು ಕಾಲೇಜು ನಿರಾಕರಿಸಿತ್ತು. ಇವರೂ […]

Advertisement

Wordpress Social Share Plugin powered by Ultimatelysocial