ಇಂದಿನಿಂದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಮೂರು ದಿನಗಳ ಗುಜರಾತ್‌ ಪ್ರವಾಸ ಕೈಗೊಳ್ಳಲಿದ್ದಾರೆ. ಅಕ್ಟೋಬರ್ 29 ರಂದು ಭಾವನಗರ ಜಿಲ್ಲೆಯಲ್ಲಿ ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ವಸತಿ ಯೋಜನೆ ಉದ್ಘಾಟಿಸಿ, ನಂತರ ಅವರು ಅಹಮದಾಬಾದ್‌ಗೆ ತೆರಳಿ ನಂತರ ಮಹುವಾಗೆ ಹೊಗಲಿದ್ದಾರೆ. ಅವರನ್ನು ಆಧ್ಯಾತ್ಮಿಕ ನಾಯಕ ಮೊರಾರಿ ಬಾಪು ಬರಮಾಡಿಕೊಳ್ಳಲಿದ್ದು, ಅಲ್ಲಿಂದಭಾವನಗರ ಜಿಲ್ಲೆಯ ತಲಗಜರಡಾದಲ್ಲಿರುವ ಮೊರಾರಿ ಬಾಬು ಅವರ ಆಶ್ರಮವಾದ ಶ್ರೀ ಚಿತ್ರಕೂಟಕ್ಕೆ ಭೇಟಿ ನೀಡಲಿದ್ದಾರೆ.   ತಾಜಾ ಸುದ್ಧಿಗಳಿಗಾಗಿ ಈಗಲೇ […]

ನಕ್ಸಲರ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಬಂಧಿತನಾಗಿದ್ದ ವಿದ್ಯಾರ್ಥಿಗೆ ಸುಪ್ರೀಂಕೋರ್ಟ್ ಗುರುವಾರ ಜಾಮೀನು ನೇಡಿದೆ. ಕೇಂದ್ರ ರಾಷ್ಟ್ರೀಯ ತನಿಖಾ ದಳ 2019 ರ ನವೆಂಬರ್  2 ರಂದು ಪತ್ರಿಕೋದ್ಯಮದ ವಿದ್ಯಾರ್ಥಿ ಥವಾಹ್ ಫಾಸಲ್ ಮತ್ತು ಕಾನೂನು ವಿದ್ಯಾರ್ಥಿ ಅಲ್ಲನ್ ಸೋಯೆಬ್‍ರನ್ನು ಕಾಜಿಕೋಡದಲ್ಲಿ ಬಂಧಿಸಿ, ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿ ಪ್ರಕರಣ ದಾಖಲಿಸಿತ್ತು.   ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada

Advertisement

Wordpress Social Share Plugin powered by Ultimatelysocial