ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]

Advertisement

Wordpress Social Share Plugin powered by Ultimatelysocial