ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಜಾವಗಲ್ ಹೋಬಳಿಯ ನಾಗೇನಹಳ್ಳಿ ಗ್ರಾಮ ಸೀಲ್ ಡೌನ್ ಮಾಡಲಾಗಿದೆ. ಈಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಅವರು ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ತುಂಬಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಅವರು ಬೇಲೂರು ವಿಧಾನಸಭಾ ಕ್ಷೇತ್ರದ ನಾನಾಕಡೆ ಸೀಲ್ ಡೌನ್ ಆದ ಊರಿನ ಜನರಿಗೆ ಪಡಿತರ ಕಿಟ್ ನೀಡುವ ಮೂಲಕ ಧೈರ್ಯ ತುಂಬುತ್ತಿದ್ದಾರೆ. ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೊಂದಿಗೆ ಇಂದು ಅರಸೀಕೆರೆ ತಾಲ್ಲೂಕಿನ ಹೋಬಳಿಯ ನಾಗೇನಹಳ್ಳಿ […]