ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣ ಹಲವು ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಈಗ ಸುಶಾಂತ್ ಸಹೋದರಿ ಶ್ವೇತಾ ಸಿಂಗ್ ಕರ್ತಿ ಪ್ರಧಾನಿಯವರಿಗೆ ಪತ್ರ ಬರೆದು, ‘ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ತನಿಖೆ ನಡೆಸಿ, ನಮಗೆ ನ್ಯಾಯಕೊಡಿಸಿ’ ಎಂದು ಮನವಿ ಮಾಡಿದ್ದಾರೆ. ಶ್ವೇತಾ ಅವರು ಪ್ರಧಾನಿಯವರಿಗೆ ಬರೆದಿರುವ ಈ ಪತ್ರವನ್ನು ತಮ್ಮ ಸಾಮಾಜಿಕ ಜಾಲತಾಣವೊಂದರ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಪತ್ರದಲ್ಲಿ, ‘ನಾವೊಂದು ಸಾಧಾರಣ ಕುಟುಂಬದ ಹಿನ್ನೆಲೆಯುಳ್ಳವರು. ನನ್ನ ಸಹೋದರ ಬಾಲಿವುಡ್ ಪ್ರವೇಶಿಸಿದಾಗ ಅವನಿಗೆ […]