ದಾವಣಗೆರೆ, ಸೆಪ್ಟೆಂಬರ್ 14: ಸ್ವಲ್ಪ ಯಾಮಾರಿದ್ದರೂ ಜೀವ ಹೋಗುತಿತ್ತು. ರೈಲಿನ ಕೆಳಗೆ ಬಿದ್ದರೂ ಪ್ರಾಣಾಪಾಯದಿಂದ ಪಾರಾಗಿರುವುದು ನಿಜಕ್ಕೂ ರೋಚಕವೇ. ರೈಲ್ವೆ ಹಳಿಯೊಳಗೆ ಬಿದ್ದ ಶಿಕ್ಷಕರೊಬ್ಬರು ಪವಾಡಸದೃಶವಾಗಿ ಪಾರಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ. ದಾವಣಗೆರೆ ನಗರದ ರೈಲ್ವೆ ನಿಲ್ದಾಣದಲ್ಲಿ ಬಿ.ದುರ್ಗಕ್ಕೆ ಹೊರಟಿದ್ದ ಮುಖ್ಯ ಶಿಕ್ಷಕ ಶಿವಕುಮಾರ್ ಪ್ರಾಣಾಪಾಯದಿಂದ ಪಾರಾದವರು. ದಾವಣಗೆರೆ ರೈಲ್ವೆ ನಿಲ್ದಾಣದ ಒಂದನೇ ಫ್ಲಾಟ್ ಫಾರಂನಿಂದ 2 ನೇ ಫ್ಲಾಟ್ ಫಾರಂ ಕಡೆಗೆ ರೈಲು ಹೊರಟಿತ್ತು. ಈ ವೇಳೆ ಏಕಾಏಕಿ […]