ಇಂದು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಕರ ಸಂಕ್ರಮಣ ಪೂಜೆ ಜರುಗಲಿದೆ. ಈ ಬಳಿಕ ಮಹಾಮಂಗಳಾರತಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯುವಂತ ಮಹಾಮಂಗಳಾರತಿ ಬಳಿಕ, ಭಕ್ತರಿಗೆ ಶಬರಿಮಲೆಯಲ್ಲಿನ ಮಕರಜ್ಯೋತಿ ದರ್ಶನವಾಗಲಿದೆ. ಶಬರಿಮಲೆಗೆ ವಿರುದ್ಧ ದಿಕ್ಕಿನಲ್ಲಿರುವಂತ ಪೊನ್ನಂಬಲಮೇಡು ಗಿರಿಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಭಕ್ತರಿಗೆ ಮಕರ ಸಂಕ್ರಾಂತಿಯ ದಿನವಾದ ಇಂದು, ಮಕರ ಜ್ಯೋತಿಯ ದರ್ಶನವಾಗಲಿದೆ ಎಂಬುದಾಗಿ ಶಬರಿಮಲೆ ಆಡಳಿತ ಮಂಡಳಿ ತಿಳಿಸಿದ್ದಾರೆ ಇದರಂತೆಯೇ  ಇಂದು ಸಂಜೆ ಅಯ್ಯಪ್ಪ ಸ್ವಾಮಿಗೆ […]

  ಜಗದ್ವಿಖ್ಯಾತ ಮುರುಡೇಶ್ವರಕ್ಕೆ ಸ್ಯಾಂಡಲ್‌ವುಡ್‌ ನಟ ದೂದ್‌ಪೇಡ ದಿಗಂತ್ ಭೇಟಿ ನೀಡಿ  ಸಮೀಪದ ನೇತ್ರಾಣಿಯಲ್ಲಿ  ಸ್ಕೂಬಾ ಡೈವಿಂಗ್ ಮಾಡಿದರು. ಸುಮಾರು 2 ಗಂಟೆಗಳ ಕಾಲ ಸ್ಕೂಬಾ ಡೈವಿಂಗ್ ಮಾಡಿ ಸಂಭ್ರಮಿಸಿದ ಅವರು .ತಂದೆ – ತಾಯಿಯ ಜತೆ ಮುರುಡೇಶ್ವರಕ್ಕೆ ಆಗಮಿಸಿದ್ದರು, ನೇತ್ರಾಣಿ ಅಡ್ವೆಂಚರ್ಸ್‌ನ ಡೈವರ್​​​ಗಳೊಂದಿಗೆ ನೇತ್ರಾಣಿ ನಡುಗಡ್ಡೆಗೆ ತೆರಳಿ ಸ್ಕೂಬಾ ಡೈವಿಂಗ್ ಮಾಡಿ ನಂಭ್ರಮೀಸಿದ್ದರು ನೇತ್ರಾಣಿ ಅಡ್ವೆಂಚರ್ಸ್ನ ನ  ಮಾಲೀಕರಾದ  ಗಣೇಶ್ ಹರಿಕಂತ್ರ ದಿಗಂತ್ ಗೆ   ಸ್ಕೂಬಾ ಡೈವ್ ಮಾಡಲು […]

ಬೆಳಗಾವಿ ಜಿಲ್ಲೆಯ ಚನ್ನಮ್ಮ ಕಿತ್ತೂರು ತಾಲೂಕಿನ ಸುಕ್ಷೇತ್ರ ತುರಮರಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಆರನೇ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ದಿವ್ಯಸಾನ್ನಿಧ್ಯವನ್ನು ಧರ್ಮಶ್ರೀ ತಪೋರತ್ನ ಸಿದ್ದ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಮುಕ್ತಿ ಮಠ ಹಾಗೂ ಪರಮಪೂಜ್ಯ ಶ್ರೀ ಸಿದ್ಧಯೋಗಿ ಅಮರೇಶ್ವರ ಮಹಾರಾಜರು ಕೌಲಗುಡ್ಡ ಅಥಣಿ, ಶ್ರೀ ಪರಮಪೂಜ್ಯ ಲಿಂಗಾನಂದ ಮಹಾಸ್ವಾಮಿಗಳು ಹುಲಿಕಟ್ಟಿ ಅಧ್ಯಕ್ಷತೆ ಸಿದ್ದಪ್ಪ   ಮಡೊಳ್ಳಿನ ಹಾಗೂ ಮುಖ್ಯ ಅತಿಥಿಗಳಾದ ಶ್ರೀಮತಿ ಅನ್ನಪೂರ್ಣ ಪಾಟೀಲ ಗ್ರಾಮ […]

ಸಂತ ಅಂತೋಣಿ ವಿಗ್ರಹ ದ್ವಂಸ ಮಾಡಿದ ಘಟನೆ ಚಿಕ್ಕಬಳ್ಳಾಪುರದ ಚಿಕ್ಕಬಳ್ಳಾಪುರ ತಾಲೂಕಿನ ಸೂಸೆಪಾಳ್ಯದ ಚರ್ಚ್‌ ನಲ್ಲಿ ನಡೆದಿದೆ…ಸೂಸೆಪಾಳ್ಯದ ಹೊರವಲಯದ ಕೆರೆ ಬಳಿ ಇರುವ ಸಂತ ಅಂತೋಣಿ ದೇವಾಲಯದ ಗಾಜನ್ನು ಮತಾಂದರರು ಒಡೆದು ಹಾಕಿದ್ದಾರೆ ಎಂದು ಆರೋಪಿಸಿದ್ದಾರೆ…ದುಷ್ಕರ್ಮಿಗಳ ಕೃತ್ಯಕ್ಕೆ  ಕ್ರಿಶ್ಚಿಯನ್ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ….ಮತಾಂತರ ನಿಷೇಧ ಕಾಯ್ದೆಯಿಂದ ಪ್ರೇರಣೆ ಪಡೆದು ದುಷ್ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ… ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ಚಾಮರಾಜನಗರದ ಗೂಳಿಪುರ ಗ್ರಾಮದ ಸುಭ್ರಮಣ್ಯ ಸ್ವಾಮಿ ದೇವಸ್ಥಾನಲ್ಲಿ 5 ನೇ ವರ್ಷದ ಆರಾಧನಾ ಮಹೋತ್ಸವ ವಿಜೃಂಭಣೆಯಿಂದ ಜರುಗಿತು….ಗ್ರಾಮದಲ್ಲಿ ಸುಭ್ರಮಣ್ಯ ಸ್ವಾಮಿಯ ಉತ್ಸವವನ್ನು ನಡೆಸಿ. ನಂತರ ಅನ್ನ ಸಂತರ್ಪಣೆಯನ್ನು ಗ್ರಾಮಸ್ಥರು ಏರ್ಪಡಿಸಿದರು..ಆರಾಧನಾ ಮಹೋತ್ಸವಕ್ಕೆ ಹೊಂಡರಬಾಳು ಮಠದ ನೀಲಕಂಠಶಿವಾಚಾರ್ಯ ಸ್ವಾಮೀಜಿಗಳು ಚಾಲನೆ ನೀಡಿ ಮಾತನಾಡಿದರು..ಗ್ರಾಮಸ್ಥರು 3 ವರ್ಷಗಳಿಂದ ಈ ಅನ್ನ ಸಂತರ್ಪಣೆ ಮಾಡಿಕೊಂಡು ಬರುತ್ತಿದ್ದು, ದೇವಸ್ಥಾನದ ಭಕ್ತರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಭಿವೃದ್ಧಿ ಆಗಲಿ ಎಂದು ಆರೈಸಿದರು…ಕೋವಿಡ್ ಕಾರಣದಿಂದ ಭಕ್ತರು ಎಲ್ಲಾ […]

ಸುಪ್ರಸಿದ್ಧ ತಾಣ… ಹೊಯ್ಸಳರ ನೆಲೆಬೀಡು… ವಿಶ್ವವಿಖ್ಯಾತ ದೇಗುಲ ಎಂದೊಡನೆ ನೆನಪಾಗೋದೆ ಚನ್ನಕೇಶವನ ಸನ್ನಿಧಿ…. ಈ ಐತಿಹಾಸಿಕ ದೇಗುಲದ ಅಭಿವೃದ್ಧಿಗಾಗಿ ಹಗಲಿರುಳೆನ್ನದೆ ಶ್ರಮಿಸಿದವ್ರು… ಹಲವು ಕಾರ್ಯಗಳನ್ನು ನಿರ್ವಹಿಸಿ ಕಾರ್ಯನಿರ್ವಾಹಕ ಅಧಿಕಾರಿ ಸ್ಥಾನವನ್ನು ಅಚ್ಚುಕಟ್ಟಾಗಿ ನಿಭಾಯಿಸಿಕೊಂಡು ಬಂದವ್ರು… ಯಾರಿವರು, ಇವರ ಕಾರ್ಯನಿರ್ವಹಣೆ ಎಂಥದ್ದು ಅಂದ್ರಾ ಈ ಸ್ಟೋರಿ ನೋಡಿ ವಿಶ್ವ ವಿಖ್ಯಾತ ಬೇಲೂರಿನ ಶ್ರೀಚನ್ನಕೇಶವಸ್ವಾಮಿ ದೇಗುಲ ಪ್ರವಾಸಿಗರ ಅಚ್ಚುಮೆಚ್ಚಿನ ತಾಣ… ಇಂತಹ ಐತಿಹಾಸಿಕ ತಾಣದಲ್ಲಿ ಸ್ವಚ್ಚತೆ, ಶುಚಿತ್ವವನ್ನು ಕಾಪಾಡುವುದು ಅಷ್ಟೇ ಜವಾಬ್ದಾರಿಯುತ ಕೆಲಸವೂ […]

ಉತ್ತರ ಕನ್ನಡದಲ್ಲಿ ಮತ್ತೆ ದೇವಾಲಯದಲ್ಲಿ ಕಳ್ಳರು ಕೈಚಳಕ ತೋರಿದ್ದು, ಜೈನರ ಭಕ್ತಿ ಕೇಂದ್ರವಾಗಿರುವ ಶಿರಸಿಯ ಸೋಂದಾದ ವಾದಿರಾಜ ಮಠದ ಕಾಣಿಕೆ ಹುಂಡಿಯಲ್ಲಿದ್ದ 13,000 ಹಾಗೂ 2 ಗ್ರಾಂ ತೂಕದ ಮೂರು ಬಂಗಾರದ ತಾಳಿ ಇರುವ ಕರಿಮಣಿ ಸರವನ್ನು ಕಳ್ಳರು ಕಳ್ಳತನ ಮಾಡಿದ್ದು ಪ್ರಕರಣ ಬೆಳಕಿಗೆ ಬಂದಿದೆ.ಈ ಕುರಿತು ಮಠದ ಸಿಸಿ ಕ್ಯಾಮರಾ ವನ್ನು ಪರಿಶೀಲಿಸಿದಾಗ ಶ್ರೀ ಕ್ಷೇತ್ರಪಾಲ ಆದಿನಾಥ ಮಂದಿರ, ಪಾರ್ಶ್ವನಾಥ ಮಂದಿರ, ವೆಂಕಟ್ರಮಣ ದೇವಸ್ಥಾನ ಗಳಿಗೆ ಸೇರಿದ ಕಾಣಿಕೆ […]

ಕರ್ನಾಟಕ ರಕ್ಷಣಾ ವೇದಿಕೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕ ಘಟಕ ವತಿಯಿಂದ ಸರ್ವಧರ್ಮ ಕಾರ್ಯಕ್ರಮಕ್ಕೆ ಪರಮ ಪೂಜ್ಯ ಶ್ರೀ ಗವಿಸಿದ್ಧೇಶ್ವರ ಮಹಾಸ್ವಾಮಿಗಳು ಸಂಸ್ಥಾನ ಶ್ರೀ ಗವಿಮಠ, ಕೊಪ್ಪಳ ಇವರು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದರು.ನಂತರ ಕಾರ್ಯಕ್ರಮದಲ್ಲಿ ಕೊಪ್ಪಳದ ಶ್ರೀಗಳು ಖ್ಯಾತ ಪ್ರವಚನಕಾರರಾದ ಪಂಡಿತ್ ಶ್ರೀ ಮೌಲಾನಾ ಸೈಯದ್ ಬಾಷ್, ಮಾತನಾಡಿದರು.ವೇದಿಕೆ ಮೇಲೆ ಉರ್ದು ಮಾತೆ ದೇವಾಲಯದ ಧರ್ಮಗುರುಗಳು ಆನಂದಕುಮಾರ ಹಟ್ಟಿಚಿನ್ನದಗಣಿ ಅಧ್ಯಕ್ಷ ಮಾನಪ್ಪ ವಜ್ಜಲ್, ಕರ್ನಾಟಕ ರಕ್ಷಣಾ […]

ಗಡಿ ಜಿಲ್ಲೆ ಬೀದರ್ ನಲ್ಲಿ ದತ್ತ ಜಯಂತಿ ಯಲ್ಲಿ ಜನರು ಓಮಿಕ್ರಾನ್ ವೈರಸ್ ಮರೆತು ಹೋಳಿಗೆ ತುಪ್ಪ ಊಟ ದಲ್ಲಿ ದತ್ತ ಭಕ್ತರು ಬ್ಯೂಸಿ ಆಗಿದ್ದಾರೆ…ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಸೀಮಿತ ಕರೋನ ವಾಕ್ಸಿನ್ ನೀಡಲು ಎಂದು ಆರೋಪ ಕೇಳಿ ಬರುತ್ತದೆ.. ..ಜಿಲ್ಲಾ ಆಡಳಿತ ಬೀದರ್ ನಗರದ ಹಲವು ರಸ್ತೆ ಮೇಲೆ ನಿಂತು ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ..ಜಿಲ್ಲಾ ಆಡಳಿತ ಬೀದರ್ ನಗರಕ್ಕೆ ಮಾತ್ರ ಕರೋನ ವ್ಯಾಕ್ಸಿನ್ ಸೀಮಿತವಾಗಿದ್ದು. ಎಂಬ ಅನುಮಾನಕ್ಕೆ […]

ಗಾಂಜಾ ಗುಂಗಿನಲ್ಲೇ ತೆಲಾಡುತ್ತಿರುವ ನೂರಾರು ಸಾದುಗಳು.. ಭಕ್ತಿಯಿಂದ ಸಾದುಗಳಿಗೆ ಗಾಂಜಾ ಹಂಚುತ್ತಿರುವ ಭಕ್ತರು.. ಇನ್ನೋಂದು ಕಡೆ ಕೈಲಾಸ ಕಟ್ಟಿಯಲ್ಲಿ ಸಾದುಗಳಿಂದ ದಮ್ಮಾರೋ ದಮ್ಮ..ಈ ದೃಶ್ಯಗಳು ಕಂಡು ಬಂದಿದ್ದು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಗ್ರಾಮದ ಸುಪ್ರಸಿದ್ಧ ಮೌನೇಶ್ವರ ಜಾತ್ರೆಯಲ್ಲಿ.. ಕಳೆದ ದಶಮಾನಗಳಿಂದ ನಡೆಯುತ್ತಿರುವ ಹೈದ್ರಾಬಾದ್ ಕರ್ನಾಟಕ ಭಾಗದಲ್ಲೇ ಸುಪ್ರಸಿದ್ಧ ಮೌನೇಶ್ವರ ಜಾತ್ರೆ ಅತ್ಯಂತ ಅದ್ದೂರಿಯಾಗಿ ನಡೆಯುತ್ತೆ.. ಇನ್ನು ಐದು ದಿನಗಳ ಕಾಲ ನಡೆಯುವ ಜಾತ್ರೆಯಲ್ಲಿ ಗಾಂಜಾ ಗಮ್ಮತ್ತು ಜೋರಾಗಿರುತ್ತೆ.. […]

Advertisement

Wordpress Social Share Plugin powered by Ultimatelysocial