ಹರ್ಭಜನ್ ಸಿಂಗ್ ಇತ್ತೀಚೆಗೆ ಖೇಲ್ ರತ್ನ ಪ್ರಶಸ್ತಿಗೆ ತಮ್ಮ ಹೆಸರನ್ನ ಶಿಫಾರಸ್ಸು ಮಾಡಿದ್ದನ್ನ ತಡೆಯುವಂತೆ ಹೇಳಿ ಎಲ್ಲರ ಕೆಂಗೆಣ್ಣಿಗೆ ಗುರಿಯಾಗಿದ್ದರು….ಆದರೆ ಸದ್ಯ ಅವರು ಮಾಡಿರುವ ಟ್ವೀಟ್ ಒಂದು ಕನ್ನಡಿಗರ ಮನ ಗೆದ್ದಿದೆ. ಹೌದು ಸಾಲು ಮರದ ತಿಮ್ಮಕ್ಕ ಅವರ ಫೋಟೋವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಿಕೊಂಡು, ‘ಇವರು ಇಲ್ಲಿಯವರೆಗೂ ೭೩ ಸಾವಿರಕ್ಕೂ ಅಧಿಕ ಸಸಿಗಳನ್ನು ನೆಟ್ಟು ಅವುಗಳನ್ನು ಹೆಮ್ಮರವಾಗಿ ಬೆಳೆಸಿದ್ದಾರೆ. ಇವರ ಬಗ್ಗೆ ಬಹುತೇಕರಿಗೆ ಗೊತ್ತಿಲ್ಲ. ಕೇವಲ ಒಂದೇ ಒಂದು ಸಸಿಯನ್ನಾದರೂ […]