ಆಂಧ್ರ: ಸಾವು ಯಾವಾಗ? ಹೇಗೆ ಬರುತ್ತೆ ಎಂದು ಊಹಿಸಲೂ ಸಾಧ್ಯವಿಲ್ಲ ಎಂಬುದಕ್ಕೇ ಈ ಘಟನನೆಯೇ ಸಾಕ್ಷಿ. ನೂರಾರು ಕನಸಿನ ಬುತ್ತಿಯೊಂದಿಗೆ ಕಳೆದ ತಿಂಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವತಿಯೊಬ್ಬಳು, ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೋಗುವಾಗ ದುರಂತ ಅಂತ್ಯ ಕಂಡಿದ್ದಾಳೆ. ಗಂಡ ಮತ್ತು ಕುಟುಂಬಸ್ಥರ ಕಣ್ಣೆದುರಲ್ಲೇ ಜಲಸಮಾಧಿಯಾಗಿದ್ದಾಳೆ. ಕರ್ನಾಟಕದ ರಾಯಚೂರು ಮೂಲದ ನವ ದಂಪತಿ ಸೇರಿ 7 ಮಂದಿ ಕಾರಿನಲ್ಲಿ ತಿರುಪತಿಯ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನ ಪಡೆಯಲೆಂದು ಶುಕ್ರವಾರ ಬಂದಿದ್ದರು. ಶುಕ್ರವಾರ ರಾತ್ರಿ […]

6 ವರ್ಷದ ಬಾಲಕನೊಬ್ಬನನ್ನು ಖತರ್ನಾಕ್‌ ಕಳ್ಳ ಕಿಡ್ನಾಪ್ ಮಾಡಿಕೊಂಡು ಹೋಗುತ್ತಿರುವ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆಂಧ್ರದ ತಿರುಪತಿಯ ಅಲ್ಪಿರಿ ಬಸ್ ನಿಲ್ದಾಣದಲ್ಲಿಈ ಘಟನೆ ನಡೆದಿದ್ದು, ಬಾಲಕನನ್ನು ಅಪರಿಚಿತ ವ್ಯಕ್ತಿ ಕಿಡ್ನಾಪ್ ಮಾಡಿದ್ದಾನೆ. ತಿರುಪತಿ ಪೊಲೀಸರು ಆರೋಪಿಗಾಗಿ ಹುಡುಕಾಟ‌ ನಡೆಸುತ್ತಿದ್ದು ಕಿಡ್ನಾಪ್ ಮಾಡಿದವನು ಕರ್ನಾಟಕ ಮೂಲದವನಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ:JDS ಮುಖಂಡನ ಸಾವಿನ ಸುತ್ತ ಅನುಮಾನದ ಹುತ್ತ

ಹೊಸದಾಗಿ ಮದುವೆಯಾಗಿ ತಿರುಪತಿ ತಿಮ್ಮಪ್ಪನ ದರ್ಶನ ಮತ್ತು ಆಶೀರ್ವಾದಕ್ಕಾಗಿ ಹೋಗುವುದು ಇವಾಗ ದುಸ್ತರವಾಗಿದೆ.. ಇದನ್ನರಿತ ಟಿಟಿಡಿ ಕಾರ್ಯಾಲಯವು ಮದುವೆಯಾಗುವ ಜೋಡಿಗಳಿಗೆ ಸಿಹಿಯ ಸುದ್ದಿಯನ್ನು ನೀಡಿದೆ.. ಈ ಹಿಂದೆ ತಿಮ್ಮಪ್ಪನ ಅನುಗ್ರಹ ಆಶೀರ್ವಾದಕ್ಕಾಗಿ ಬಸ್ಸು ರೈಲು ಬುಕ್ ಮಾಡಿ ತಿರುಮಲಕ್ಕೆ ಹೋಗಬೇಕಾಗಿತ್ತು. ಆದರೆ ಈಗ ಅಂಚೆ ಮೂಲಕ ಟಿಟಿಡಿ ಅಧಿಕಾರಿಗಳಿಗೆ ಲಗ್ನಪತ್ರಿಕೆ ಕಳುಹಿಸಿಕೊಟ್ಟರೆ ಸಾಕು.. ಶ್ರೀ ವೆಂಕಟೇಶ್ವರನ ಆಶೀರ್ವಾದ ನಿಮ್ಮ ಮನೆಯ ಬಾಗಿಲಿಗೆ ಬರುತ್ತದೆ.. ಶ್ರೀ ಸ್ವಾಮಿಯ ಕಲ್ಯಾಣೋತ್ಸವ ಸಮಯದಲ್ಲಿ ಸ್ವಾಮಿಗೆ […]

Advertisement

Wordpress Social Share Plugin powered by Ultimatelysocial