ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ವಲಸೆ ಕಾರ್ಮಿಕರನ್ನು ರೈಲಿನ ಮೂಲಕ ಊರಿಗೆ ಕಳುಹಿಸಿ ಕೊಡಲಾಗುತ್ತದೆ ಎಂಬ ವದಂತಿ ಮಂಗಳೂರಿನಲ್ಲಿ ಹಬ್ಬಿದ್ದು, ಇದರಿಂದಾಗಿ ಇಲ್ಲಿನ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಾವಿರಾರು ಜನರ ಸೇರಿ ಗೊಂದಲ ಉಂಟಾದ ಘಟನೆ ಇಂದು ನಡೆದಿದೆ. ಮಂಗಳೂರಿನಿಂದ ರೈಲಿನಲ್ಲಿ ವಲಸೆ ಕಾರ್ಮಿಕರನ್ನು ತಮ್ಮ ಊರಿಗೆ ಕಳುಹಿಸುತ್ತಾರೆ ಅಂತ ವದಂತಿ ಹರಡಿತ್ತು. ಇಂದು ಮುಂಜಾನೆಯಿಂದಲೇ ಸಾವಿರಾರು ಕಾರ್ಮಿಕರು ಮಂಗಳೂರು ರೈಲ್ವೇ ನಿಲ್ದಾಣಕ್ಕೆ ಬಂದಿದ್ದರು. ಆದರೆ ರೈಲ್ವೇ ಸಿಬ್ಬಂದಿ‌‌ ಯಾವುದೇ […]

Advertisement

Wordpress Social Share Plugin powered by Ultimatelysocial