ತುಮಕೂರಿನ ಮಧುಗಿರಿ ತಾಲೂಕಿನಲ್ಲಿ ಕರ್ತವ್ಯನಿರತ ಪೊಲೀಸರ ಮೇಲೆ ಮಾನಸಿಕ ಅಸ್ವಸ್ಥನೊಬ್ಬ ಹಲ್ಲೆ ಮಾಡಿದ್ದಾನೆ. ಮಧುಗಿರಿಯ ತಾಲ್ಲೂಕು ಕಚೇರಿ ಅವರಣ ಬಳಿ ಈ ಘಟನೆ ನಡೆದಿದ್ದು, ಶೂ ಹಿಡಿದು ಪೊಲೀಸರ ಮೇಲೆಯೇ ಎರಗಿದ್ದಾನೆ. ತುಂಗೋಟಿ ರಂಗರಾಜುನಿಂದ ಈ ರಂಪಾಟ ನಡೆದಿದ್ದು, ತನ್ನ ಹುಚ್ಚಾಟದಿಂದ ಪ್ರತಿಭಟನಾ ನಿರತರಿಂದ ಮೈಕ್ ಕಿತ್ತುಕೊಂಡು ರಂಪ ನಡೆಸಿದ್ದಾನೆ. ಈ ವೇಳೆ ಇದ್ದನ್ನು ಬೀಡಿಸಲು ಬಂದ ಖಾಕಿಯ ಮೇಲೆ ದಾಳಿ ನಡೆಸಿದ್ದಾನೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಮಾನಸಿಕ ಅಸ್ವಸ್ಥತನನ್ನು […]

ತುಮಕೂರು ಜಿಲ್ಲೆಯ ಕೊರಟಗರೆ ತಾಲ್ಲೂಕಿನಲ್ಲಿ  ಅಪರಿಚಿತ ಮಹಿಳೆಯ ಶವವೊಂದು ಪತ್ತೆಯಾಗಿದೆ. ಗ್ರಾಮದವರು ಎಮ್ಮೆಗಳನ್ನು ಮೇಯಿಸಲು ಕೆರೆಯ ಹತ್ತಿರ ಹೋದಾಗ ಅನುಮಾನಸ್ಪದ ರೀತಿಯಲ್ಲಿ  ಶವ ನೋಡಿ  ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಇನ್ನು ಕೊರಟಗೆರೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ : KSRTC ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಬಲಿಯಾದ ಬೈಕ್ ಸವಾರ

ಬ್ಯಾಗ್ ತುಂಬಾ ಕಲ್ಲುಗಳನ್ನು ತುಂಬಿಕೊಂಡು ಮನೆ ಮನೆಗೆ ಕಲ್ಲು ಹೊಡೆಯುವ ಪ್ರವೃತ್ತಿಯ ಸಂಸದ ಬಸವರಾಜು ಅವರು ನಾನು ಮಾಡುವ ಅಭಿವೃದ್ದಿ ಕೆಲಸಗಳಿಗೆ ಅಡ್ಡಿ ಪಡಿಸುವುದೇ ಕಾಯಕ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಆರ್.ಶ್ರೀನಿವಾಸ್ ವ್ಯಂಗ್ಯವಾಡಿದರು. ತಾಲ್ಲೂಕಿನ ಕಾಳೇನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಗುರುವಾರ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಗುಬ್ಬಿ ಕ್ಷೇತ್ರದಲ್ಲಿ ಅಭಿವೃದ್ದಿ ಕೆಲಸಗಳಿಗೆ ಮಾರಕ ಎನಿಸಿರುವುದಕ್ಕೆ ಪಟ್ಟಣ […]

Advertisement

Wordpress Social Share Plugin powered by Ultimatelysocial