ಕರಡಿ ಬಾವಿಗೆ ಬಿದ್ದು ಸಾವನ್ನಪಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ದೊಗ್ಗನಹಳ್ಳಿ ಬಳಿ ನಡೆದಿದೆ…ಆಹಾರ ಅರಸಿ ಗ್ರಾಮದ ಬಳಿ ಬಂದಿದ್ದ ಕರಡಿ, ದೊಗ್ಗನಹಳ್ಳಿಯ ಹನುಮಂತರಾಯಪ್ಪ ಎನ್ನುವರಿಗೆ ಸೇರಿದ ಬಾವಿಗೆ ಬಿದ್ದಿದ್ದೆ…ಸ್ಥಳಕ್ಕೆ ಕೊರಟಗೆರೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ… ಇದನ್ನೂ ಓದಿ :ಚಿರತೆ ದಾಳಿಗೆ ಎರಡು ಕುರಿ ಬಲಿ

Advertisement

Wordpress Social Share Plugin powered by Ultimatelysocial