ಚಾಕು ಇರಿತದಿಂದ ಹತ್ಯೆಯಾಗಿದ್ದ ರೌಡಿಶೀಟರ್ ಖಘಿ ಮಂಜನ ಹತ್ಯೆಗೈದಿದ್ದ ಪ್ರಮುಖ ಆರೋಪಿಯನ್ನು ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದೆ. ಖಘಿ ಮಂಜ ಹತ್ಯೆ ಸಂಬಂಧ ತನಿಖೆ ನಡೆಸಿದ್ದ ತುಮಕೂರು ಪೊಲೀಸರು ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ವಿಕ್ಕಿಯನ್ನು ಬಂಧಿಸಲು ತೆರಳಿದ್ದಾಗ ಎಎಸ್ ಐ ಪರಮೇಶ್ ಮೇಲೆ ಹಲ್ಲೆ ನಡೆಸಿ ಎಸ್ಕೇಪ್ ಆಗಲು ಪ್ರಯತ್ನಿಸಿದ್ದಾನೆ ಈ ವೇಳೆ ತಿಲಕ್ ಪಾರ್ಕ್ ಸಬ್ ಇನ್ಸ್ ಪೆಕ್ಟರ್ ನವೀನ್ ರಿಂದ ಪೈರಿಂಗ್ ಮಾಡಿ ಕಾಲಿಗೆ ಗುಂಡು […]

Advertisement

Wordpress Social Share Plugin powered by Ultimatelysocial