ಹೊರ ರಾಜ್ಯದಿಂದ ಬಂದವರಿಗೆ ಸರ್ಕಾರಿ ಕ್ವಾರೆಂಟೈನ್ ಬದಲು ಹೋಂ ಕ್ವಾರೆಂಟೈನ್ ವ್ಯವಸ್ಥೆಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಇದರಿಂದ ಗ್ರಾಮಗ್ರಾಮಗಳ ನಡುವೆ ವೈಮನಸ್ಸು ಉಂಟಾಗಲಿದೆ. ಪರಸ್ಪರ ನೆರೆಮನೆಯಲ್ಲಿ ಸಮಸ್ಯೆ ಆಗಲಿದೆ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು. ಮಂಗಳೂರನಲ್ಲಿ ಮಾತನಾಡಿದ ಅವರು, ಒಬ್ಬ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಮಹಾರಾಷ್ಟ್ರದವರು ರಾಜ್ಯಕ್ಕೆ ಬರೋದು ಬೇಡ ಎಂದು ಹೇಳುತ್ತಾರೆ. ಆದರೆ ರಾಜ್ಯ ಸರಕಾರ ಕ್ವಾರೆಂಟೈನ್ ಇಲ್ಲದೆ, ತಪಾಸಣೆ ಇಲ್ಲದೆ ಮನೆಗೆ ಕಳುಹಿಸುತ್ತಿದೆ. ಜಿಲ್ಲಾಡಳಿತ […]
#U T KHADAR#MANGALORE#PACAKAGE#AUTO DRIVERS#HOTEL OWNER#TRAIN#KARANATAKA#
ದುಡಿಯುವ ವರ್ಗಕ್ಕೆ ಪ್ಯಾಕೇಜ್ ಘೋಷಣೆಗೆ ಕಾಂಗ್ರೆಸ್ ಈ ಹಿಂದೆಯೇ ಸರ್ಕಾರಕ್ಕೆ ಆಗ್ರಹಿಸಿತ್ತು ಎಂದು ಮಾಜಿ ಸಚಿವ ಯು.ಟಿ ಖಾದರ್ ಹೇಳಿದ್ದಾರೆ. ಶ್ರಮಿಕವರ್ಗಕ್ಕೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ ಹಿನ್ನೆಲೆಯಾಗಿ ಮಂಗಳೂರಿನಲ್ಲಿ ಮಾತನಾಡಿದ ಅವರು, ಬೀಡಿ ಕಾರ್ಮಿಕರು,ಟೈಲರ್, ಹೊಟೇಲ್ ಕಾರ್ಮಿಕರು, ಬಸ್ ಚಾಲಕ ನಿರ್ವಾಹಕರನ್ನು ಈ ಪ್ಯಾಕೇಜ್ ನಿಂದ ಕೈ ಬಿಟ್ಟಿದ್ದಾರೆ. ಫೋಟೋಗ್ರಾಫರ್ ಗಳನ್ನೂ ಸರ್ಕಾರ ಗಣನೆಗೆ ತೆಗೆದುಕೊಳ್ಳಬೇಕು. ಈ ಬಗ್ಗೆ ಮುಖ್ಯಮಂತ್ರಿ ಗೆ ಮನವಿ ಸಲ್ಲಿಸುತ್ತೇವೆ ಎಂದರು. ಇನ್ನೂ […]