ಗಲ್ವಾನ್ ಕಣಿವೆಯ ರಕ್ತ ಸಿಕ್ತ ಘರ್ಷಣೆಯಲ್ಲಿ ಸಾಕಷ್ಟು ಹಾನಿ ಅನುಭವಿಸಿರುವುದಲ್ಲದೆ, ಜಾಗತಿಕವಾಗಿ ಏಕಾಂಗಿಯಾಗುವ ಭೀತಿ ಇದ್ದರೂ ಚೀನಾ ಸುಮ್ಮನಾಗುತ್ತಿಲ್ಲ. ಲಡಾಖ್ ಪೂರ್ವಭಾಗದ ನಾಲ್ಕು ಕಡೆಗಳಲ್ಲಿ ಸೇನೆಯನ್ನು ನಿಯೋಜಿ ಸಿರುವ ಅದು, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಕ್ಕೆ ಹೊಂದಿಕೊAಡ ಗಡಿಗಳಲ್ಲೂ ತನ್ನ ಸೇನೆಯನ್ನು ನಿಯೋಜಿ ಸಿದೆ. ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ದೀಢೀರ್ ಲೇಹ್ ಭೇಟಿಯ ನಂತರದಲ್ಲಿ ಈ ವಿದ್ಯಮಾನ ಕಂಡು ಬಂದಿದೆ.ಅಲ್ಲಿ ನಿಯೋಜನೆಗೊಂಡಿರುವ ಭಾರತೀಯ ಸೇನಾಪಡೆ, ವಾಯುಪಡೆ ಮತ್ತು […]

Advertisement

Wordpress Social Share Plugin powered by Ultimatelysocial