ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ ಅಂಥ ಸಚಿವ ಈಶ್ವರಪ್ಪನವುರ ಟಾಂಗ್ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಹೇಳಿದ್ರು. ಇದೇ ವೇಳೆ ಅವರು ಮಾತನಾಡುತ್ತ, ನಾಡು, ನುಡಿಗೆ, ಗಡಿಗೆ ಸಂಬಂಧಪಟ್ಟಂತೆ ಮಾಡುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿದರು.ಇನ್ನೂ ಮಹಾ ಸಿಎಂ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಸರಿಯಾದ ಕ್ರಮ ಕೈಗೊಳ್ಳಲಿದ್ದಾರೆ ಅಂತ ಅವರು ಹೇಳಿದರು. ಇನ್ನೂ […]