ಜೆಡಿಎಸ್ ಯುವ ಘಟಕದ ರುದ್ರೇಶ್ ಮೇಲೆ ಅ.24 ರ ರಾತ್ರಿ ದುಷ್ಕರ್ಮಿಗಳಿಂದ ಮಾರಾಣಾಂತಿಕ ಹಲ್ಲೆ ನಡೆದಿತ್ತು… ಇದಕ್ಕೆ ಸಂಬಂಧಿಸಿದಂತೆ ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು… ಪೊಲೀಸರು ಹಲ್ಲೆ ಮಾಡಿರುವ ಕಿಡಿಗೇಡಿಗಳನ್ನು ಬಂದಿಸಬೇಕು ಎಂದು ಆಗ್ರಹಿಸಿ ಇಂದು ಜೆಡಿಎಸ್ ಮುಖಂಡರಾದ ಕೆ,ಆನೇಕಲ್ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ .ಪಿ.ರಾಜು ಸೇರಿದಂತೆ ವೀರಶೈವ ಲಿಂಗಾಯಿತ ಸಮುದಾಯದ ಮುಖಂಡರು ಆನೇಕಲ್ ಪೋಲಿಸ್ ಠಾಣೆಗೆ ಭೇಟಿ ನೀಡಿ ಪೋಲಿಸರಿಗೆ ಮನವಿ ಸಲ್ಲಿಸಿದರು. ತಾಜಾ […]
#updates
ನವದೆಹಲಿ: ಇಟಲಿಯ ರಾಜಧಾನಿ ರೋಮ್ನಲ್ಲಿ ಇದೇ 30ರಿಂದ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಅಫ್ಗನ್ ಬಿಕ್ಕಟ್ಟಿನ ಪರಿಸ್ಥಿತಿ ಎದುರಿಸಲು ಜಾಗತಿಕವಾಗಿ ಸಂಘಟಿತ ಕಾರ್ಯತಂತ್ರದ ಅವಶ್ಯಕತೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ ಎಂದು ಮೂಲಗಳು ಭಾನುವಾರ ಹೇಳಿವೆ. ಈ ವೇಳೆ ಹವಾಮಾನ ಬದಲಾವಣೆ ಮತ್ತು ಕೋವಿಡ್ ಪಿಡುಗಿನ ಸವಾಲುಗಳನ್ನು ಎದುರಿಸುವ ಬಗ್ಗೆಯೂ ಮಾತನಾಡಲಿದ್ದಾರೆ ಎಂದೂ ಹೇಳಲಾಗಿದ ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada