ಮಂಡ್ಯ ಜಿಲ್ಲೆಯ ಉಪ್ಪಾರಕನಹಳ್ಳಿ ಗ್ರಾಮದಲ್ಲಿ ಕಾಡಾನೆಗಳು ದಾಳಿ ನಡೆಸಿದವು. ಎರಡು ಎಕರೆ ಕಬ್ಬು ಬೆಳೆ ಮತ್ತು ರಾಗಿ ಮೆದೆಗಳನ್ನು ನಾಶ ಮಾಡಿದ್ದು, ಬೆಳ್ಳಂಬೆಳಗ್ಗೆ ಶಿವಕುಮಾರ್ ಎಂಬ ರೈತರ ಜಮೀನಿನಲ್ಲಿ ಆನೆಗಳು ಪ್ರತ್ಯಕ್ಷವಾದವು . ಸ್ಥಳಕ್ಕೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿ ಆನೆಗಳನ್ನು ಓಡಿಸಲು ಅರಣ್ಯ ಇಲಾಖೆಯ ಸಿಬ್ಬಂದಿಗಳು ಹರಸಾಹಸ ಮಾಡಿದರು. ಇದನ್ನೂ ಓದಿ :ಟ್ಯಾಂಕರ್ ಮತ್ತು ದ್ವಿಚಕ್ರವಾಹನ ಡಿಕ್ಕಿ

Advertisement

Wordpress Social Share Plugin powered by Ultimatelysocial