ಪಾರಿವಾಳ ಹಿಡಿಯಲು ಹೋಗಿ ದೇವಸ್ಥಾನದ ವಿಮಾನ ಗೋಪುರದ ಮೇಲಿಂದ ಕಾಲು ಜಾರಿ ಕೆಳಗೆ ಬಿದ್ದು ಯುವಕ ಸಾವು. ವಡ್ಡಗೆರೆ ಗ್ರಾಮದಲ್ಲಿರುವ ಶ್ರೀ ವೀರನಾಗಮ್ಮ ದೇವಾಲಯದ ವಿಮಾನ ಗೋಪುರದ ಮೇಲಿಂದ ಪಾರಿವಾಳ ಹಿಡಿಯಲು ಹೋದ ಯುವಕ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿರುವ ಘಟನೆ ದೇವಾಲಯದ ಆವರಣದಲ್ಲಿ ನಡೆದಿದೆ. ಯುವಕ ಕೊರಟಗೆರೆ ಪಟ್ಟಣದ ನಿವಾಸಿ ಆನಂದ್ 21 ವರ್ಷ ಎಂದು ತಿಳಿದುಬಂದಿದೆ.ಯುವಕನ ಶವವನ್ನು ಕೊರಟಗೆರೆಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ವಿಷಯ […]

Advertisement

Wordpress Social Share Plugin powered by Ultimatelysocial