ರಾಜ್ಯದಲ್ಲಿ ಪ್ರಗತಿಯಲ್ಲಿರುವ ೯.೭೪ ಲಕ್ಷ ಮನೆಗಳನ್ನು ಪರ‍್ಣಗೊಳಿಸಲು ಒಟ್ಟು ೧೦,೧೯೪ ಕೋಟಿ ರೂಪಾಯಿಗಳ ಅನುದಾನದ ಮಂಜೂರಾತಿ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು. ವಸತಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಯಡಿಯೂರಪ್ಪ, ನಕಲಿ ದಾಖಲೆಗಳನ್ನು ನೀಡಿ ಮನೆ ಪಡೆದುಕೊಳ್ಳುವ ಪ್ರಕರಣಗಳನ್ನು ಪತ್ತೆ ಹಚ್ಚಿ ಸರಕಾರಕ್ಕೆ ೮,೦೦೦ ಕೋಟಿ ರೂ.ಗಳನ್ನು ಉಳಿತಾಯ ಮಾಡಿರುವುದು ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ವಸತಿ ಯೋಜನೆಗಳ ಪಾರರ‍್ಶಕ […]

Advertisement

Wordpress Social Share Plugin powered by Ultimatelysocial