ಇಂದಿನಿಂದ ಜನವರಿ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ. ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19 ರಂದು ತಮಿಳುನಾಡು ಗಡಿ ಬಂದ್ ಮಾಡಲಾಗುವುದು ಎಂದು ಹೇಳಿದ್ದಾರೆ . ಜನವರಿ 22ರಂದು ಟೌನ್ಹಾಲ್ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕರ್ನಾಟಕದ ಮೇಕೆದಾಟು […]
#vatal nagaraj
ರಾಜ್ಯದಲ್ಲಿ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದಂತ ಎಂಇಎಸ್ ವಿರುದ್ಧ ಕನ್ನಡಪರ ಸಂಘಟನೆಗಳು ಸಿಡಿದೆದ್ದಿವೆ. ಬೆಂಗಳೂರಿನಿಂದ ಬೆಳಗಾವಿ ಚಲೋಗೆ ಚಾಲನೆ ನೀಡಲಾಗಿದ್ದು, ನಾಳೆ ಬೆಳಿಗ್ಗೆ ಸುವರ್ಣ ಸೌಧಕ್ಕೆ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಮುತ್ತಿಗೆ ಕೂಡ ಹಾಕಲಿದ್ದಾವೆ.ಇಂದು ನಗರದಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ, ಕನ್ನಡಪರ ಸಂಘಟನೆಯ ಪ್ರವೀಣ್ ಶೆಟ್ಟಿ, ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗಾರಾಜ್ ಸೇರಿದಂತೆ ಅನೇಕರು ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟವನ್ನು ಖಂಡಿಸಿದರು. ಅಲ್ಲದೇ ಎಂಇಎಸ್ […]
ಆನ್ಲೈನ್ ತರಗತಿಗಳು ಬೇಡ ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ನಾಗರಾಜ್ ವಿಧಾನಸೌಧದ ಎದುರು ಇಂದು ವಿನೂತನ ಚಳವಳಿ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆಂಧ್ರ, ತೆಲಂಗಾಣ ಮುಂತಾದ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಲಾಗಿದೆ. ಹಾಗಾಗಿ ಸೋಂಕು ನಿವಾರಣೆಯಾಗುವವರೆಗೂ ಶಾಲೆಗಳು ಆರಂಭವಾಗುವುದಾಗಲಿ, ಪರೀಕ್ಷೆ ನಡೆಸುವುದನ್ನಾಗಲಿ ಮಾಡಬಾರದು ಅದಲ್ಲದೇ ಫಾರ್ಮಸಿ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ ಎಲ್ಲ ಪದವಿ ಪರೀಕ್ಷೆಗಳನ್ನು ಸಂಪೂರ್ಣ ರದ್ದುಗೊಳಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕು. ವಿದ್ಯಾರ್ಥಿಗಳಿಗೆ ಸೋಂಕು […]