ವಿಧಾನಸಭೆ ಬಜೆಟ್‌ ಅಧಿವೇಶನವನ್ನು ಮೊಟಕುಗೊಳಿಸಿದನ್ನು ಖಂಡಿಸಿ ವಾಟಾಳ್ ನಾಗರಾಜ್ ಮೈಸೂರ್ ಬ್ಯಾಂಕ್ ವೃತ್ತದಲ್ಲಿ ಕರಾಳ ದಿನಾಚರಣೆಯನ್ನು  ಆಚರಿಸಿದ್ದಾರೆ. ಬಳಿಕ ಮಾತನಾಡಿದ ವಾಟಲ್ ಸ್ಪೀಕರ್  ಸಿಎಂ ಯಡಿಯೂರಪ್ಪರ ರಬ್ಬರ್ ಸ್ಟಾಂಪ್ ಆಗಿದ್ದಾರೆ, ಈ ಬೆಳವಣಿಗೆ ಪ್ರಜಾ ಪ್ರಭುತ್ವಕ್ಕೆ ಅಪಾಯಕಾರಿಯಾಗಿದೆ, ಶಾಸಕರ ಮೇಲೆ ಏಕಪತ್ನಿವ್ರತದ ಮೇಲೆ ಚರ್ಚೆ ಮಾಡಿರುವುದು ಅಗೌರವ ಅನೈತಿಕ ಕೆಟ್ಟ ಚಿಂತನೆ ಎಂದು ಸರ್ಕಾರದ ವಿರುದ್ಧ ವಾಟಾಳ್ ಕಿಡಿಕಾರಿದ್ದಾರೆ.ಇದಲ್ಲದೆ ಆಡಳಿತ ಪಕ್ಷ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ರಾಜ್ಯದ ಸಮಸ್ಯೆಗಳನ್ನು […]

ರಾಜ್ಯದ ರಾಜಧಾನಿ ಬೆಂಗಳೂರಿನ ಟೌನ್ ಹಾಲ್ ಬಳಿ, ಕರ್ನಾಟಕ ಬಂದ್ ಹಿನ್ನಲೆಯಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ತಾರಕಕ್ಕೆ ಏರಿದ್ದು. ಪ್ರತಿಭಟನಾ ನಿರತ ವಾಟಾಳ್ ನಾಗರಾಜ್, ಸಾರಾ ಗೋವಿಂದ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ…ಬೆಂಗಳೂರಿನಲ್ಲಿ ಕರ್ನಾಟಕ ಬಂದ್ ವ್ಯಾಪಕ ಸ್ವರೂಪ ಪಡೆದಿದ್ದು. ಟೌನ್ ಹಾಲ್ ಬಳಿ ಜಮಾವಣೆಗೊಂಡಿರುವ ವಿವಿಧ ಕನ್ನಡ ಪರ ಸಂಘಟನೆಗಳು, ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆಸುತ್ತಿವೆ. ಟೌನ್ ಹಾಲ್ ಬಳಿ […]

ಮರಾಠ ಪ್ರಾಧಿಕಾರ ರಚನೆ ನಿರ್ಧಾರವನ್ನು ಕೂಡಲೇ ಹಿಂಪಡೆಯಲು ಆಗ್ರಹಿಸಿ ಡಿಸೆಂಬರ್ 5ರ ಕರೆ ನೀಡಿರುವ ಕರ್ನಾಟಕ ಬಂದ್ ನೂರಕ್ಕೆ ನೂರರಷ್ಟು ನಡೆಯುವುದು ಖಚಿತ ಎಂದು ಕನ್ನಡಪರ ಹೋರಾಟಗಾರ ವಾಟಳ್ ನಾಗರಾಜ್ ತಿಳಿಸಿದರು.ಹಾಸನದಲ್ಲಿ ಮಾತನಾಡಿದ ಅವರು, ಬಹಳ ಗಂಭೀರವಾದ ವಿಚಾರದಲ್ಲಿ ಕರ್ನಾಟಕ ಬಂದ್ ಕರೆದಿದ್ದೇವೆ. 5ನೇ ತಾರೀಖು ಬೆಳಿಗ್ಗೆ 6 ಗಂಟೆ ಸಮಯದಿಂದ ಸಂಜೆ 5 ಗಂಟೆವರೆಗೆ ಬಂದ್ ನಡೆಯಲಿದೆ. ಇದು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕನ್ನಡಿಗರ ನಡುವಿನ ಹೋರಾಟವಾಗಿದೆ. ಯಡಿಯೂರಪ್ಪರವರ […]

Advertisement

Wordpress Social Share Plugin powered by Ultimatelysocial