ಮಿಜೋರಾಂ, ಮಣಿಪುರ ಮತ್ತು ಜಾರ್ಖಂಡ್ ರಾಜ್ಯಪಾಲರು ಹಾಗೂ ದೆಹಲಿ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದ್ದ ವೇದ್‍ಮಾರ್ವಾ ರವರು ಮನೆಯಲ್ಲಿ ಕಾಲುಜಾರಿ ಬಿದ್ದು ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮೂರು ವಾರಗಳ ಹಿಂದೆ ಉತ್ತರ ಗೋವಾದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟ ಅವರು ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಮೋದಿ, ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಗಣ್ಯರು ಇವರ ಸಾವಿಗೆ ಸಂತಾಪ ಸೂಚಿಸಿದ್ದಾರೆ             […]

Advertisement

Wordpress Social Share Plugin powered by Ultimatelysocial