ಕಾರವಾರ, ಸೆಪ್ಟೆಂಬರ್‌ 10: ಮಾರುಕಟ್ಟೆಗಳಿಗೆ ಅದೆಷ್ಟೇ ಕಡಿಮೆ ಬೆಲೆಗೆ ತರಕಾರಿ ಬಂದರು ಕೂಡ ಜನ ಸಾವಯವ ಕೃಷಿಯ ತರಕಾರಿಗಳನ್ನೇ ಹುಡುಕಿ ಪಡೆಯುತ್ತಾರೆ. ಇದೇ ಕಾರಣಕ್ಕೆ ಪ್ರತಿ ವರ್ಷವೂ ಸಾವಯವ ಪದ್ದತಿ ಮೂಲಕ ತರಕಾರಿ ಬೆಳೆಯುತ್ತಿದ್ದ ಇಲ್ಲೊಂದು ಗ್ರಾಮದ ರೈತರಿಗೆ ಈ ಬಾರಿ ಮಳೆ ಕೊರತೆ ಹಾಗೂ ರೋಗದ ಬಾಧೆಯಿಂದಾಗಿ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.   ಕರಾವಳಿ ತಾಲೂಕುಗಳಲ್ಲಿ ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ಅದರಲ್ಲಿಯೂ […]

Advertisement

Wordpress Social Share Plugin powered by Ultimatelysocial