ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ. ವಿಧಾನ ಪರಿಷತ್ ಚುನಾವಣೆಗೆ ಟಿಕೆಟ್ ಘೋಷಣೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಆರ್. ಶಂಕರ್ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕೊಟ್ಟ ಮಾತು ಉಳಿಸಿಕೊಂಡಿದ್ದಾರೆ. ಅವರಿಗೆ ಧನ್ಯವಾದ ಹೇಳುತ್ತೇನೆ. ಹಾಗೆಯೇ ರಾಜ್ಯಾಧ್ಯಕ್ಷರು, ಬಿಜೆಪಿ ವರಿಷ್ಠರು, ಹೈಕಮಾಂಡ್ ಗೆ ನಾನು ಅಭಿನಂದನೆ ಸಲ್ಲಿಸ್ತೇನೆ ಎಂದು ಮಾಜಿ ಸಚಿವ ಆರ್. ಶಂಕರ್ ಹೇಳಿದರು. ಹಾಗೆಯೇ ಎಂಟಿಬಿ ನಾಗರಾಜ್‌, ಆರ್‌. ಶಂಕರ್‌, ಸುನಿಲ್‌ […]

Advertisement

Wordpress Social Share Plugin powered by Ultimatelysocial