ಸಚಿವರಿಲ್ಲದೆ ರಾಜ್ಯದ ಶಕ್ತಿಸೌಧ ಖಾಲಿ ಖಾಲಿಯಾಗಿದೆ ಉಪಚುನಾವಣೆ ಪ್ರಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಮ್ ಬ್ಯೂಸಿಯಾಗಿದ್ದಾರೆ ಎಂದು ಬಿಜೆಪಿ ವಿರುದ್ಧ ವಿಪಕ್ಷ ನಾಯಕರು ಕಿಡಿಕಾರಿದ್ದಾರೆ….ಕಳೆದ ಹಲವಾರು ದಿನಗಳಿಂದ ವಿಧಾನಸೌಧದ ಕಡೆ ಸಿಎಂ ಬೊಮ್ಮಾಯಿ ಮುಖ ಮಾಡಿಲ್ಲ ಉಪಚುನಾವಣೆ ಪ್ರಚಾರದಲ್ಲಿಯೇ ಸಿಎಂ ಅವರು ಫುಲ್ ಬ್ಯೂಸಿಯಾಗಿದ್ದಾರೆ…ರಾಜ್ಯದ ಎಲ್ಲಾ ಕೆಲಸಗಳನ್ನು ಸೈಡಿಗಿಟ್ಟು ಬೈ ಎಲೆಕ್ಷನ ಪ್ರಚಾರದಲ್ಲಿ ಸಿಎಂ ನಿರತರಾಗಿದ್ದಾರೆ….ಉಪಚುನಾವಣೆ ನಡೆಯುವ ಕ್ಷೇತ್ರದಲ್ಲೆ ಠಿಕಾಣಿ ಹುಡಿದ್ದಾರೆ..ಇನ್ನು ಸಿಎಂ ಜೊತೆಗೆ ಮಂತ್ರಿಗಳು ಸಹ ಪ್ರಚಾರ ನಡೆಸುತ್ತಿದ್ದಾರೆ.ರಾಜ್ಯದ […]