ಈರುಳ್ಳಿ ತುಂಬಿದ ಲಾರಿ ಹರಿದು ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ವಿದ್ಯಾನಗರದ ಕಾಡಸಿದ್ದೇಶ್ವರ ಕಾಲೇಜು ಎದುರು‌ ನಡೆದಿದೆ.‌ಕೇಶ್ವಾಪುರದ ಜುನೈದ ಶೇಕ್ (17) ಮೃತ ವಿದ್ಯಾರ್ಥಿ. ಈತ ಸ್ಕೂಟಿಯಲ್ಲಿ ಪೇಪರ್ ಹಾಗೂ ಉಪಹಾರ ತರಲು ಹೊರಗಡೆ ಹೋಗಿದ್ದ. ಆದ್ರೆ ವಿದ್ಯಾನಗರ ಕಾಡಸಿದ್ದೇಶ್ವರ ಕಾಲೇಜು ಎದುರಿನ ತಿರುವಿನಲ್ಲಿ ಎಪಿಎಂಸಿಗೆ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಾಯ್ದು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ತಲೆಯ ಮೇಲೆಯೇ ಲಾರಿ ಹಾಯ್ದು ಹೋಗಿದ್ದರಿಂದ ಮುಖ ಗುರುತು ಸಿಗದಂತೆ ಛಿದ್ರವಾಗಿದೆ. ಘಟನೆ ನಡೆದ ತಕ್ಷಣವೇ […]

Advertisement

Wordpress Social Share Plugin powered by Ultimatelysocial