ಜಮ್ಮು-ಕಾಶ್ಮೀರದ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದ 12 ಮಂದಿ ಸಾವು, 20 ಮಂದಿಗೆ ಗಾಯ ಹೊಸ ವರ್ಷಾಚರಣೆಯ ಪ್ರಯುಕ್ತ ಭಕ್ತಾದಿಗಳು ಆಗಮಿಸಿದ್ದರಿಂದ ನೂಕುನುಗ್ಗಲು ಉಂಟಾಗಿತ್ತು. ಜಮ್ಮು ಮತ್ತು ಕಾಶ್ಮೀರದ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಭಕ್ತರ ಭಾರೀ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.ಜಮ್ಮುವಿನಿಂದ ಸುಮಾರು 50 ಕಿಮೀ ದೂರದಲ್ಲಿರುವ ತ್ರಿಕೂಟ ಬೆಟ್ಟಗಳ ಮೇಲಿರುವ ಗರ್ಭಗುಡಿಯ ಹೊರಗಿನ ಗೇಟ್ […]