ವಿಜಯನಗರ ಜಿಲ್ಲೆ ಹುವಿನಹಡಗಲಿ ತಾಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತಗೊಂಡ ನೀರನ್ನ ಸೇವಿಸಿ ಈಗಾಗಲೆ 6 ಜನ ಮೃತಪಟ್ಟಿದ್ದಾರೆ. ಅನೇಕ ಜನ ಅಸ್ವಸ್ಥಗೊಂಡಿದ್ದಾರೆ. ಸಾವಿನ ಸಂಖ್ಯೆ ಜೊತೆ, ವಾಂತಿ ಬೇಧಿಯಂತಹ ಸಮಸ್ಯೆಗಳಿಂದ ಆಸ್ಪತ್ರೆಗೆ ದಾಖಲಾಗುತ್ತಿರುವರ ಸಂಖ್ಯೆಯೂ ಹೆಚ್ಚಾಗಿದ್ದು, ಮಕರಬ್ಬಿ ಗ್ರಾಮದ ಜನರಲ್ಲಿ ಆತಂಕ ಮನೆ ಮಾಡಿದೆ. ವಿಜಯನಗರ ಜಿಲ್ಲೆಯಾಗಿ ಘೋಷಣೆಯಾದ ಕೆಲವೆ ದಿನಗಳಾಗಿದ್ದು, ಆರಂಭದಲ್ಲೆ ಜಿಲ್ಲೆಗೆ ಈ ಕಂಟಕ ಎದುರಾಗಿದೆ. ಶುಧ್ದ ಕುಡಿಯುವ ನೀರು ಪೂರೈಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದೆ. ಜನರ ಕಷ್ಟಕ್ಕೆ […]

Advertisement

Wordpress Social Share Plugin powered by Ultimatelysocial