ಸ್ವಚ್ಛ ಭಾರತ ಅಭಿಯಾನವನ್ನು ಅಧಿಕಾರಿಗಳು ನಿರ್ಲಕ್ಷಿಸುತ್ತಿರುವ ದೃಶ್ಯಗಳು  ವಿಜಯಪುರದ ಸಿಂದಗಿ ತಾಲೂಕಿನ ಮಲಘಾಣ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಕಂಡುಬಂದಿದೆ.  ಗ್ರಾಮ ಪಂಚಾಯತಿ ವ್ಯಾಪ್ತಯಲ್ಲಿ ಬರುವ ಸೋಮಜಾಳ ಗ್ರಾಮದ ರಸ್ತೆಯಲ್ಲಿ ಚರಂಡಿ ನೀರು ಹರಿಯುತ್ತಿದ್ದು, ಸಾರ್ವಜನಿಕರು ತಿರುಗಾಡಲು ತೊಂದರೆಯಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದ ಗ್ರಾಮ ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಅಧಿಕಾರಿಗಳು ಗಮನಿಸುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.    

Advertisement

Wordpress Social Share Plugin powered by Ultimatelysocial