ಹೆಸ್ಕಾಂ ಯಡವಟ್ಟಿನಿಂದ 4 ಏಕರೆ ಕಬ್ಬು ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ..ಶಾರ್ಟ್ ಸರ್ಕ್ಯೂಟ್ ರಾಮಣ್ಣ ಗುರಿಕಾರ ಎಂಬುವರಿಗೆ ಸೇರಿದ ಕಬ್ಬು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ…ಘಟನೆಗೆ ಸಂಭಂದಿಸಿ ಕೂಡಲೇ ಹೆಸ್ಕಾಂ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ನೀಡಿದರು ಅಧಿಕಾರಿಗಳು ಸಾರಿಯಾಗಿ ಸ್ಪಂದಿಸಿಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ….ಇನ್ನು ಘಟನಾಸ್ಥಳಕ್ಕೆ ಅಗ್ನಿಶಾಮಕದಳ ದೌಡಾಯಿಸಿ ಬೆಂಕಿಯನ್ನು ನಂದಿಸುವ ಪ್ರಯತ್ನವನ್ನು ಮಾಡಿದೆ.. ಹೆಸ್ಕಾಂ ನಿರ್ಲಕ್ಷ್ಯದಿಂದಲೇ ಕಬ್ಬಿಗೆ ಬೆಂಕಿ  […]

ಬೈಕ್ ಮತ್ತು ಬಸ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ವಿಜಯಪುರ ಸಿಂದಗಿಯ ಹೆದ್ದಾರಿ ಬಳಿ ನಡೆದಿದೆ. ಬೈಕ್ ಸವಾರನನ್ನು ವಿಜಯಪುರ ತಾಲೂಕಿನ ಆಹೇರಿ ತಾಂಡಾದ ನಿವಾಸಿ ಸುನಿಲ್ ರಾಠೋಡ್ ಎಂದು ಗುರುತಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ವಿಜಯಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಾಯಿಸಿಕೊಂಡಿದ್ದಾರೆ. ಇದನ್ನೂ ಓದಿ :ಕಿಡಿಗೇಡಿಗಳ ಕೃತ್ಯಕ್ಕೆ ಬಲಿಯಾದ ಅಲಸಂದಿ ಬೆಳೆ..?

ಜಮೀನಿನಲ್ಲಿ ಮಾರಾಟಕ್ಕೆಂದು ಸಂಗ್ರಹಿಸಲಾಗಿದ್ದ 7.977 ಗ್ರಾಂ. ಗಾಂಜಾವನ್ನು  ವಿಜಯಪುರ ಗ್ರಾಮೀಣ ಪೊಲೀಸರು ಜಪ್ತಿ ಮಾಡಿದ್ದಾರೆ. ಗಾಂಜಾ ಮಾರಾಟ ಮಾಡಲು ಯತ್ನಿಸಿದ  ಮೂವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಡೋಮನಾಳ ದೊಡ್ಡಿ ಗ್ರಾಮದ  ಜಮೀನಿನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಗಾಂಜಾದ ಬಗ್ಗೆ ಮಾಹಿತಿ ಪಡೆದ ವಿಜಯಪುರ ಪೊಲೀಸರು ದಾಳಿ ನಡೆಸಿ ಬಂಧಿತರಿಂದ 7.977 ಗ್ರಾಂ. ಗಾಂಜಾ, ಹೋಂಡಾ ಶೈನ್ ಬೈಕ್  ಅನ್ನು ವಶಕ್ಕೆ ಪಡೆದಿದ್ದಾರೆ. ಇನ್ನೂ ಬಂಧಿತರನ್ನು ಜರಕ ಡೋಮನಾಳ, ಆಕಾಶ ಅನಿಲ್ ಬೊರಾಕರ್ […]

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪುರಸಭೆ ಕಚೇರಿಯ ಸಹಯೋಗದಲ್ಲಿ ನೂತನ ಗಾರ್ಡ ಖಾಖಿ ಪಡೆ ಲಗ್ಗೆ ಯಾವುದೇ ಸಂದರ್ಭದಲ್ಲೂ ನಡೆಯಲ್ಲ ಗದ್ದಲ ಗೊಂದಲ ಮಾರುಕಟ್ಟೆಯಲ್ಲಿ ಆವಾಜ ಹಾಕಿದರೆ ಬಿಳ್ಳುತ್ತೆ ಲಗಾಮ, ರಸ್ತೆಯಲ್ಲಿ ಟ್ರಾಫಿಕ್ ತಡೆಗೆ ಹೊಸ ದಾರಿ , ನಾಳೆಯಿಂದ ಅಂಗಡಿ ಮುಂದೆ ಕಸ ಚೆಲ್ಲಿದರೆ ಸ್ವಚ್ಛತೆ ಬಗ್ಗೆ ತಿಳಿ ಹೇಳುವ ಹೊಸ ಸೈನಿಕ ಪಡೆ ಸಮವಸ್ತ್ರ ದಾರೆಯವರು , ಅಂಗಡಿಕಾರರೇ ಅಂಗಡಿ ಮುಂಗಟ್ಟುಗಳಲ್ಲಿ ಕಸ ಚೆಲ್ಲಿದರೆ ಬಿಳ್ಳಲಿದೆ ಕೆಸ […]

Advertisement

Wordpress Social Share Plugin powered by Ultimatelysocial