ಕೊರೊನಾ ಮಹಾಮಾರಿ ಹಿನ್ನಲೆಯಲ್ಲಿ ವಿಜಯಪುರದ ಬಿ.ಎಲ್.ಡಿ.ಇ ಸಂಸ್ಥೆಯ ಬಿ.ಎಂ.ಪಾಟೀಲ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಿಂದ  ಕೊರೊನಾ ರೋಗ ಪತ್ತೆಯ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ  ಆರಂಭವಾಗಿದೆ. ವಿಧಾನ ಪರಿಷತ್ ಸದಸ್ಯ ಅರುಣ ಶಹಪೂರ,ಶಾಸಕ ದೇವಾನಂದ ಚವ್ಹಾಣ,  ಬಿ.ಎಲ್.ಡಿ.ಇ ಆಡಳಿತ ಮಂಡಳಿ ಸದಸ್ಯರಾದಂತಹ  ಶಾಸಕರಾದ ಸೋಮನಗೌಡ ಪಾಟೀಲ ಸಾಸನೂರ, ಸುನೀಲಗೌಡ. ಬಿ.ಪಾಟೀಲ್, ಡಾ.ಎಂ.ಎಸ್.ಬಿರಾದಾರ ಉಪಸ್ಥಿತಿಯಲ್ಲಿ ಪೂಜೆಯೊಂದಿಗೆ ಲ್ಯಾಬ್ ತನ್ನ ಕಾರ್ಯ ಆರಂಭಿಸಿತು.‌  ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿಯೇ ಕೋವಿಡ್-19 ಶಂಕಿತರು ಹಾಗೂ ಸೋಂಕಿತರ ಆರೈಕೆಗಾಗಿ ಪ್ರತ್ಯೇಕ ವಾರ್ಡ್‍ಗಳನ್ನು […]

Advertisement

Wordpress Social Share Plugin powered by Ultimatelysocial